ಬ್ರೇಕಿಂಗ್ ನ್ಯೂಸ್
05-03-21 12:00 pm Source: FILMIBEAT ಸಿನಿಮಾ
ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೋಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ ಲಿಂಕ್ ವಿಚಾರವಾಗಿ ಈ ದಾಳಿ ನಡೆದಿದೆ. ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಗೋವಿಂದಪುರ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ.
ಬಾಣಸವಾಡಿ ಎಸಿಪಿ ನೇತೃತ್ವದಲ್ಲಿ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ನಿರ್ದೇಶಕ, ನಟ ಎಂದು ಗುರುತಿಸಿಕೊಂಡಿರುವ ಮಸ್ತಾನ್, ಬಿಗ್ ಬಾಸ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದರು. ಈ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಮಸ್ತಾನ್ ಡ್ರಗ್ ಜಾಲದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇತ್ತೀಚೆಗೆ ಬಂಧನಕ್ಕೆ ಒಳಗಾಗಿರುವ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನ ಜತೆ ಮಸ್ತಾನ್ ಸಂಪರ್ಕದಲ್ಲಿದ್ದ. ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್, ಮಸ್ತಾನ್ ಚಂದ್ರ ಹಾಗೂ ಕೇಶವ್ ಎಂಬುವರು ಸಂಪರ್ಕದಲ್ಲಿದ್ದು, ಡ್ರಗ್ ಪೂರೈಕೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ. ಈ ಕುರಿತ ತಾಂತ್ರಿಕ ಸಾಕ್ಷಾಧಾರಗಳನ್ನು ಸಂಗ್ರಹಿಸಿದ್ದ ಗೋವಿಂದಪುರ ಪೊಲೀಸರು, ಮಸ್ತಾನ್ ಮತ್ತು ಕೇಶವ್ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಸದ್ಯ ಲಭ್ಯವಿರುವ ಸಾಕ್ಷಾಧಾರಗಳ ಮೇಲೆ ಮಸ್ತಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರಿನ ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣ ಬೆಳಕಿಗೆ ಬರಲು ಮೂಲ ಕಾರಣ ಬಾಣಸವಾಡಿ ಪೊಲೀಸರು.
ಇನ್ನು ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೆಲ ದಿನಗಳ ಹಿಂದೆಯಷ್ಟೇ 25 ಆರೋಪಿಗಳ ವಿರುದ್ಧ ದೋಷಾರೋಪನ ಪಟ್ಟಿ ಸಲ್ಲಿಸಿದ್ದರು. ಇದೀಗ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm