ಬ್ರೇಕಿಂಗ್ ನ್ಯೂಸ್
07-03-21 03:34 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಪ್ರಿನ್ಸೆಸ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 37ನೇ ವಸಂತಕ್ಕೆ ಕಾಲಿಡುತ್ತಿರುವ ಸಡಗರದಲ್ಲಿದ್ದಾರೆ ನಟಿ ರಾಧಿಕಾ ಪಂಡಿತ್. ಈ ಸಂಭ್ರಮ-ಸಡಗರದಲ್ಲಿ ತಮ್ಮೆಲ್ಲ ಪ್ರೀತಿಯ ಅಭಿಮಾನಿಗಳಿಗೆ ರಾಧಿಕಾ ಪಂಡಿತ್ ಒಂದು ಪತ್ರ ಬರೆದಿದ್ದಾರೆ.
ರಾಧಿಕಾ ಪಂಡಿತ್ ಬರೆದಿರುವ ಪತ್ರದಲ್ಲಿ ಏನಿದೆ.?
''ನಮಸ್ಕಾರ ಎಲ್ಲರಿಗೂ..
ಪ್ರತಿ ವರ್ಷ ಬೇರೆ ಜಾಗಗಳಿಂದ ಬೇರೆ ಊರಿನಿಂದ ನನ್ನ ಹುಟ್ಟಿದ ಹಬ್ಬ ಆಚರಣೆ ಮಾಡಲು ಭೇಟಿ ಮಾಡಲು ಬರುತ್ತಿದ್ದೀರಿ. ಕಳೆದ ಎರಡು ವರ್ಷಗಳಿಂದ ಇದು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲೆಡೆ ಇರುವುದರಿಂದ ನಮ್ಮ ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ನಿಮ್ಮನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲವೆಂದು ತುಂಬಾ ಕಾಡುತ್ತಿದೆ. ಈ ಬಾರಿ ಯಾವುದೇ ಆಚರಣೆ ಮನೆಯ ಬಳಿ ಇರುವುದಿಲ್ಲ. ದಯವಿಟ್ಟು ಯಾರೂ ಬೇಜಾರಾಗಬೇಡಿ. ಆದರೂ ನಿಮ್ಮ ಎಲ್ಲಾ ಸೋಷಿಯಲ್ ಮೀಡಿಯಾ ಮೆಸೇಜ್ ನೋಡುತ್ತಿದ್ದೇನೆ. ಸಾಧ್ಯವಾದಷ್ಟು ರಿಪ್ಲೈ ಕೊಡುತ್ತೇನೆ. ಮತ್ತು ಎಲ್ಲಾ ಪ್ರೀತಿಗೂ ಧನ್ಯವಾದ ಹೇಳಲು ಇಷ್ಟಪಡುತ್ತೇನೆ - ನಿಮ್ಮ ರಾಧಿಕಾ ಪಂಡಿತ್'' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಪ್ರತಿ ವರ್ಷ ಆಚರಣೆ
ಜನ್ಮದಿನದ ಸಡಗರವನ್ನು ರಾಧಿಕಾ ಪಂಡಿತ್ ಪ್ರತಿ ವರ್ಷ ಅಭಿಮಾನಿಗಳ ಜೊತೆಗೆ ಸೆಲೆಬ್ರೇಟ್ ಮಾಡುತ್ತಿದ್ದರು. ಅಭಿಮಾನಿಗಳು ತರುತ್ತಿದ್ದ ಕೇಕ್ ಕಟ್ ಮಾಡುವ ಮೂಲಕ ಖುಷಿ ಪಡುತ್ತಿದ್ದರು ರಾಧಿಕಾ ಪಂಡಿತ್. ಆದ್ರೀಗ ಕೋವಿಡ್ ಇರುವ ಕಾರಣ ಅಭಿಮಾನಿಗಳ ಜೊತೆಗಿನ ಬರ್ತಡೇ ಸೆಲೆಬ್ರೇಷನ್ ಗೆ ರಾಧಿಕಾ ಪಂಡಿತ್ ಬ್ರೇಕ್ ಹಾಕಿದ್ದಾರೆ.
ಫ್ಯಾಮಿಲಿ ಜೊತೆಗೆ ಬರ್ತಡೇ
ಪತಿ ರಾಕಿಂಗ್ ಸ್ಟಾರ್ ಯಶ್, ಪುತ್ರ ಯಥರ್ವ್, ಪುತ್ರಿ ಆಯ್ರಾ ಹಾಗೂ ತಂದೆ-ತಾಯಿ ಜೊತೆಗೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ ರಾಧಿಕಾ ಪಂಡಿತ್.
ಅಂದ್ಹಾಗೆ, ಪುಟಾಣಿ ಮಕ್ಕಳ ಆರೈಕೆಯಲ್ಲೇ ಬ್ಯುಸಿಯಾಗಿರುವ ರಾಧಿಕಾ ಪಂಡಿತ್ ಯಾವ ಚಿತ್ರವನ್ನೂ ಸದ್ಯಕ್ಕೆ ಒಪ್ಪಿಕೊಂಡಿಲ್ಲ. 'ಆದಿಲಕ್ಷ್ಮಿ ಪುರಾಣ' ಚಿತ್ರದ ಬಳಿಕ ಯಾವುದೇ ಚಿತ್ರಕ್ಕೆ ರಾಧಿಕಾ ಪಂಡಿತ್ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm