ಬ್ರೇಕಿಂಗ್ ನ್ಯೂಸ್
07-03-21 07:43 pm Headline Karnataka News Network ಸಿನಿಮಾ
ಬೆಂಗಳೂರು, ಮಾ.7: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಭಾರೀ ನಷ್ಟಕ್ಕೆ ಸಿಲುಕಿದ್ದಾರೆ. ನಷ್ಟದ ಸುಳಿಯಿಂದ ಪಾರಾಗಲು ದ್ವಾರಕೀಶ್ ತಮ್ಮ ಮನೆಯನ್ನೇ ಮಾರಾಟ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿರುವ ಮನೆಯನ್ನು ಹತ್ತೂವರೆ ಕೋಟಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಮನೆಯನ್ನು ಕರಾವಳಿಯ ಪ್ರತಿಭೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಖರೀದಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಈ ವಿಚಾರವನ್ನು ದ್ವಾರಕೀಶ್ ಆಗಲೀ, ರಿಷಬ್ ಶೆಟ್ಟಿಯಾಗಲೀ ದೃಢಪಡಿಸಿಲ್ಲ.

ಸುದೀರ್ಘ 52 ವರ್ಷಗಳಲ್ಲಿ 52 ಸಿನಿಮಾಗಳನ್ನು ನಿರ್ಮಿಸಿರುವ ದ್ವಾರಕೀಶ್, ಕನ್ನಡ ಚಿತ್ರರಂಗದಲ್ಲಿ ಅಚ್ಚಳಿಯದ ಕೊಡುಗೆ ಕೊಟ್ಟವರು. ಆದರೆ, ತಮ್ಮ ಇಳಿವಯಸ್ಸಿನಲ್ಲಿ ಮನೆಯನ್ನೇ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ದ್ವಾರಕೀಶ್ ನಿರ್ಮಾಣದ ಇತ್ತೀಚೆಗೆ ಬಿಡುಗಡೆಯಾಗಿದ್ದ ಆಯುಷ್ಮಾನ್ ಭವ ಚಿತ್ರದ ದೊಡ್ಡ ಯಶಸ್ಸು ಕಂಡಿರಲಿಲ್ಲ. ಇದರಿಂದಾಗಿ ದ್ವಾರಕೀಶ್ ಪುತ್ರ ಯೋಗಿ ಸಾಲದ ಸುಳಿಗೆ ಸಿಲುಕಿದ್ದಾರೆ ಎನ್ನಲಾಗಿದ್ದು, ಇದರಿಂದ ಪಾರಾಗಲು ತಂದೆಯ ಬಂಗಲೆಯನ್ನೇ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದೆ.
ಚಿತ್ರರಂಗದಲ್ಲಿ ಕುಳ್ಳನೆಂದೇ ಹೆಸರು ಮಾಡಿದ್ದ ದ್ವಾರಕೀಶ್, 70ರ ಇಳಿ ವಯಸ್ಸಿನಲ್ಲಿದ್ದು ತೀವ್ರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
Veteran Actor and Director Dwarakish is in a huge debt and sells his house to Director Rishab Shetty in Bangalore.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm