ಬ್ರೇಕಿಂಗ್ ನ್ಯೂಸ್
07-03-21 07:43 pm Headline Karnataka News Network ಸಿನಿಮಾ
ಬೆಂಗಳೂರು, ಮಾ.7: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಭಾರೀ ನಷ್ಟಕ್ಕೆ ಸಿಲುಕಿದ್ದಾರೆ. ನಷ್ಟದ ಸುಳಿಯಿಂದ ಪಾರಾಗಲು ದ್ವಾರಕೀಶ್ ತಮ್ಮ ಮನೆಯನ್ನೇ ಮಾರಾಟ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡಿದೆ.
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿರುವ ಮನೆಯನ್ನು ಹತ್ತೂವರೆ ಕೋಟಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಮನೆಯನ್ನು ಕರಾವಳಿಯ ಪ್ರತಿಭೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಖರೀದಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಈ ವಿಚಾರವನ್ನು ದ್ವಾರಕೀಶ್ ಆಗಲೀ, ರಿಷಬ್ ಶೆಟ್ಟಿಯಾಗಲೀ ದೃಢಪಡಿಸಿಲ್ಲ.
ಸುದೀರ್ಘ 52 ವರ್ಷಗಳಲ್ಲಿ 52 ಸಿನಿಮಾಗಳನ್ನು ನಿರ್ಮಿಸಿರುವ ದ್ವಾರಕೀಶ್, ಕನ್ನಡ ಚಿತ್ರರಂಗದಲ್ಲಿ ಅಚ್ಚಳಿಯದ ಕೊಡುಗೆ ಕೊಟ್ಟವರು. ಆದರೆ, ತಮ್ಮ ಇಳಿವಯಸ್ಸಿನಲ್ಲಿ ಮನೆಯನ್ನೇ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ದ್ವಾರಕೀಶ್ ನಿರ್ಮಾಣದ ಇತ್ತೀಚೆಗೆ ಬಿಡುಗಡೆಯಾಗಿದ್ದ ಆಯುಷ್ಮಾನ್ ಭವ ಚಿತ್ರದ ದೊಡ್ಡ ಯಶಸ್ಸು ಕಂಡಿರಲಿಲ್ಲ. ಇದರಿಂದಾಗಿ ದ್ವಾರಕೀಶ್ ಪುತ್ರ ಯೋಗಿ ಸಾಲದ ಸುಳಿಗೆ ಸಿಲುಕಿದ್ದಾರೆ ಎನ್ನಲಾಗಿದ್ದು, ಇದರಿಂದ ಪಾರಾಗಲು ತಂದೆಯ ಬಂಗಲೆಯನ್ನೇ ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದೆ.
ಚಿತ್ರರಂಗದಲ್ಲಿ ಕುಳ್ಳನೆಂದೇ ಹೆಸರು ಮಾಡಿದ್ದ ದ್ವಾರಕೀಶ್, 70ರ ಇಳಿ ವಯಸ್ಸಿನಲ್ಲಿದ್ದು ತೀವ್ರ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.
Veteran Actor and Director Dwarakish is in a huge debt and sells his house to Director Rishab Shetty in Bangalore.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am