ಬ್ರೇಕಿಂಗ್ ನ್ಯೂಸ್
09-03-21 02:23 pm Source: FILMIBEAT ಸಿನಿಮಾ
ಬಾಲಿವುಡ್ ನಟ ರಣ್ಬೀರ್ ಕಪೂರ್ಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯನ್ನು ರಣ್ಬೀರ್ ತಾಯಿ, ಹಿರಿಯ ನಟಿ ನೀತು ಕಪೂರ್ ಖಚಿತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿರುವ ನೀತು ಕಪೂರ್, ''ರಣ್ಬೀರ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಆತ ಹೋಮ್ ಕ್ವಾರಂಟೈನ್ ಆಗಿದ್ದಾನೆ. ಅದರಿಂದ ಚೇತರಿಸಿಕೊಳ್ಳುತ್ತಿದ್ದಾನೆ. ನಿಮ್ಮೆಲ್ಲರ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು'' ಎಂದು ಪೋಸ್ಟ್ ಹಾಕಿದ್ದಾರೆ.
ಅದಕ್ಕು ಮುಂಚೆ ರಣ್ಬೀರ್ ಅವರ ಅಂಕಲ್ ರಣದೀರ್ ಕಪೂರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ''ಹೌದು ರಣ್ಬೀರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆದರೆ, ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಬೇರೆ ಸ್ಥಳದಲ್ಲಿದ್ದೇನೆ'' ಎಂದಿದ್ದರು.
ರಣ್ಬೀರ್ ಕಪೂರ್ ಅವರು ಬ್ರಹ್ಮಾಸ್ತ್ರ ಮತ್ತು ಶಂಶೇರಾ ಚಿತ್ರಗಳ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಶಂಶೇರಾ ಸಿನಿಮಾ ಜೂನ್ 25ಕ್ಕೆ ತೆರೆಗೆ ಬರಲಿದೆ. ಆದರೆ, ಬ್ರಹ್ಮಾಸ್ತ್ರ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಇಲ್ಲ.
ಅಯನ್ ಮುಖರ್ಜಿ ನಿರ್ದೇಶನದಲ್ಲಿ ತಯಾರಾಗಿರುವ ಶಂಶೇರಾ ಚಿತ್ರದಲ್ಲಿ ಸಂಜಯ್ ದತ್, ವಾಣಿ ಕಪೂರ್ ಹಾಗೂ ರಣ್ವೀರ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಚಿತ್ರದಲ್ಲಿ ಮೊಟ್ಟ ಮೊದಲ ಸಲ ಆಲಿಯಾ ಭಟ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ 'ಅರ್ಜುನ್ ರೆಡ್ಡಿ' ಖ್ಯಾತಿ ಸಂದೀಪ್ ವಂಗಾ ರೆಡ್ಡಿ ನಿರ್ದೇಶನದ 'ಅನಿಮಲ್' ಚಿತ್ರ ಹಾಗೂ ಲವ್ ರಂಜನ್ ಅವರ ಇನ್ನು ಹೆಸರಿಡದ ಹೊಸ ಪ್ರಾಜೆಕ್ಟ್ನಲ್ಲಿ ರಣ್ಬೀರ್ ಕಪೂರ್ ನಟಿಸುತ್ತಿದ್ದಾರೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm