ಬ್ರೇಕಿಂಗ್ ನ್ಯೂಸ್
09-03-21 02:23 pm Source: FILMIBEAT ಸಿನಿಮಾ
ಬಾಲಿವುಡ್ ನಟ ರಣ್ಬೀರ್ ಕಪೂರ್ಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯನ್ನು ರಣ್ಬೀರ್ ತಾಯಿ, ಹಿರಿಯ ನಟಿ ನೀತು ಕಪೂರ್ ಖಚಿತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿರುವ ನೀತು ಕಪೂರ್, ''ರಣ್ಬೀರ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಆತ ಹೋಮ್ ಕ್ವಾರಂಟೈನ್ ಆಗಿದ್ದಾನೆ. ಅದರಿಂದ ಚೇತರಿಸಿಕೊಳ್ಳುತ್ತಿದ್ದಾನೆ. ನಿಮ್ಮೆಲ್ಲರ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು'' ಎಂದು ಪೋಸ್ಟ್ ಹಾಕಿದ್ದಾರೆ.
ಅದಕ್ಕು ಮುಂಚೆ ರಣ್ಬೀರ್ ಅವರ ಅಂಕಲ್ ರಣದೀರ್ ಕಪೂರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ''ಹೌದು ರಣ್ಬೀರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆದರೆ, ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಬೇರೆ ಸ್ಥಳದಲ್ಲಿದ್ದೇನೆ'' ಎಂದಿದ್ದರು.
ರಣ್ಬೀರ್ ಕಪೂರ್ ಅವರು ಬ್ರಹ್ಮಾಸ್ತ್ರ ಮತ್ತು ಶಂಶೇರಾ ಚಿತ್ರಗಳ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಶಂಶೇರಾ ಸಿನಿಮಾ ಜೂನ್ 25ಕ್ಕೆ ತೆರೆಗೆ ಬರಲಿದೆ. ಆದರೆ, ಬ್ರಹ್ಮಾಸ್ತ್ರ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಇಲ್ಲ.
ಅಯನ್ ಮುಖರ್ಜಿ ನಿರ್ದೇಶನದಲ್ಲಿ ತಯಾರಾಗಿರುವ ಶಂಶೇರಾ ಚಿತ್ರದಲ್ಲಿ ಸಂಜಯ್ ದತ್, ವಾಣಿ ಕಪೂರ್ ಹಾಗೂ ರಣ್ವೀರ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಚಿತ್ರದಲ್ಲಿ ಮೊಟ್ಟ ಮೊದಲ ಸಲ ಆಲಿಯಾ ಭಟ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ 'ಅರ್ಜುನ್ ರೆಡ್ಡಿ' ಖ್ಯಾತಿ ಸಂದೀಪ್ ವಂಗಾ ರೆಡ್ಡಿ ನಿರ್ದೇಶನದ 'ಅನಿಮಲ್' ಚಿತ್ರ ಹಾಗೂ ಲವ್ ರಂಜನ್ ಅವರ ಇನ್ನು ಹೆಸರಿಡದ ಹೊಸ ಪ್ರಾಜೆಕ್ಟ್ನಲ್ಲಿ ರಣ್ಬೀರ್ ಕಪೂರ್ ನಟಿಸುತ್ತಿದ್ದಾರೆ.
This News Article Is A Copy Of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am