ಬ್ರೇಕಿಂಗ್ ನ್ಯೂಸ್
09-03-21 02:23 pm Source: FILMIBEAT ಸಿನಿಮಾ
ಬಾಲಿವುಡ್ ನಟ ರಣ್ಬೀರ್ ಕಪೂರ್ಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯನ್ನು ರಣ್ಬೀರ್ ತಾಯಿ, ಹಿರಿಯ ನಟಿ ನೀತು ಕಪೂರ್ ಖಚಿತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿರುವ ನೀತು ಕಪೂರ್, ''ರಣ್ಬೀರ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಆತ ಹೋಮ್ ಕ್ವಾರಂಟೈನ್ ಆಗಿದ್ದಾನೆ. ಅದರಿಂದ ಚೇತರಿಸಿಕೊಳ್ಳುತ್ತಿದ್ದಾನೆ. ನಿಮ್ಮೆಲ್ಲರ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು'' ಎಂದು ಪೋಸ್ಟ್ ಹಾಕಿದ್ದಾರೆ.
ಅದಕ್ಕು ಮುಂಚೆ ರಣ್ಬೀರ್ ಅವರ ಅಂಕಲ್ ರಣದೀರ್ ಕಪೂರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ''ಹೌದು ರಣ್ಬೀರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆದರೆ, ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಬೇರೆ ಸ್ಥಳದಲ್ಲಿದ್ದೇನೆ'' ಎಂದಿದ್ದರು.
ರಣ್ಬೀರ್ ಕಪೂರ್ ಅವರು ಬ್ರಹ್ಮಾಸ್ತ್ರ ಮತ್ತು ಶಂಶೇರಾ ಚಿತ್ರಗಳ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಶಂಶೇರಾ ಸಿನಿಮಾ ಜೂನ್ 25ಕ್ಕೆ ತೆರೆಗೆ ಬರಲಿದೆ. ಆದರೆ, ಬ್ರಹ್ಮಾಸ್ತ್ರ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಇಲ್ಲ.
ಅಯನ್ ಮುಖರ್ಜಿ ನಿರ್ದೇಶನದಲ್ಲಿ ತಯಾರಾಗಿರುವ ಶಂಶೇರಾ ಚಿತ್ರದಲ್ಲಿ ಸಂಜಯ್ ದತ್, ವಾಣಿ ಕಪೂರ್ ಹಾಗೂ ರಣ್ವೀರ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಚಿತ್ರದಲ್ಲಿ ಮೊಟ್ಟ ಮೊದಲ ಸಲ ಆಲಿಯಾ ಭಟ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ 'ಅರ್ಜುನ್ ರೆಡ್ಡಿ' ಖ್ಯಾತಿ ಸಂದೀಪ್ ವಂಗಾ ರೆಡ್ಡಿ ನಿರ್ದೇಶನದ 'ಅನಿಮಲ್' ಚಿತ್ರ ಹಾಗೂ ಲವ್ ರಂಜನ್ ಅವರ ಇನ್ನು ಹೆಸರಿಡದ ಹೊಸ ಪ್ರಾಜೆಕ್ಟ್ನಲ್ಲಿ ರಣ್ಬೀರ್ ಕಪೂರ್ ನಟಿಸುತ್ತಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm