ಬ್ರೇಕಿಂಗ್ ನ್ಯೂಸ್
13-03-21 12:51 pm Source: FILMIBEAT ಸಿನಿಮಾ
'ಹೀರೋ' ರಿಷಬ್ ಶೆಟ್ಟಿ ಸಿನಿಮಾ ಪ್ರಚಾರಕ್ಕಾಗಿ ಶಿವಮೊಗ್ಗದ ಕಾಲೇಜುಗಳಿಗೆ ಭೇಟಿ ನೀಡಿದರು. ಈ ಸಮಯ ವಿದ್ಯಾರ್ಥಿಗಳು ಸೆಲ್ಫಿಗಾಗಿ ಮುಗಿಬಿದ್ದರು. ರಿಷಬ್ ಶೆಟ್ಟಿ ಜೊತೆಗೆ ಸಿನಿಮಾದಲ್ಲಿ ನಟಿಸಿರುವ ಇತರ ಕಲಾವಿದರೂ ಇದ್ದರು.
ಶಿವಮೊಗ್ಗದ ಜೆಎನ್ಎನ್ಸಿಇ ಕಾಲೇಜು, ಎಜುರೈಟ್, ಡಿವಿಎಸ್ ಕಾಲೇಜು ಮತ್ತು ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಿನಿಮಾದ ಪ್ರಮೋಷನ್ ನಡೆಸಲಾಯಿತು. ಆ ಅನಿಷ್ಟ ಈಗ ನಮ್ಮ ಬುಡಕ್ಕೆ ಬಂದಿದೆ: ರಿಷಬ್ ಶೆಟ್ಟಿ ಆಕ್ರೋಶ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರನ್ನು ಕಣ್ತುಂಬಿಕೊಳ್ಳಲು ವಿದ್ಯಾರ್ಥಿಗಳು ಮುಗಿಬಿದ್ದರು.
ವಿದ್ಯಾರ್ಥಿಗಳ ಜೊತೆಗೆ ನಟರು ಸಂವಾದ ನಡೆಸಿದರು, ಹಾಡು, ಡೈಲಾಗ್ ಹೇಳಿ ರಂಜಿಸಿದರು. ಈ ವೇಳೆ ನಟರೊಂದಿಗೆ ಸೆಲ್ಫಿಗೂ ವಿದ್ಯಾರ್ಥಿಗಳು ಮುಗಬಿದ್ದರು.
ಶಿವಮೊಗ್ಗ ಮಾರ್ಡನ್ ಚಿತ್ರಮಂದಿರ ಮತ್ತು ಭಾರತ್ ಸಿನಿಮಾಸ್ನಲ್ಲಿ ಪ್ರೇಕ್ಷಕರ ಜೊತೆಗೆ 'ಹೀರೋ' ಸಿನಿಮಾ ವೀಕ್ಷಿಸಿದರು. ಭಾರತ್ ಸಿನಿಮಾಸ್ನಲ್ಲಿ ಶಿವಮೊಗ್ಗದ ಬಂಟರ ಸಂಘದ ವತಿಯಿಂದ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ನಟ ಸಂತೋಷ್ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ ನಟಿಸಿರುವ 'ಹೀರೋ' ಸಿನಿಮಾ ಮಾರ್ಚ್ 5 ರಂದು ಬಿಡುಗಡೆ ಆಗಿತ್ತು. ಸಿನಿಮಾವನ್ನು ಭರತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ ಗಾನವಿ ನಾಯಕಿಯಾಗಿ ನಟಿಸಿದ್ದಾರೆ. ಕೊರೊನಾ ಸಮಯದಲ್ಲಿ ಕೆಲವೇ ಮಂದಿ ಸೇರಿ ಕೆಲವೇ ದಿನಗಳಲ್ಲಿ ನಿರ್ಮಿಸಿದ ಸಿನಿಮಾ ಇದು.
This News Article Is A Copy Of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am