ಬ್ರೇಕಿಂಗ್ ನ್ಯೂಸ್
15-03-21 11:26 am source: FILMIBEAT ಸಿನಿಮಾ
ನಟಿ ಗೀತಾ ಬಸ್ರಾ ಮತ್ತು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಈ ಸ್ಟಾರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಭ್ರಮದ ವಿಚಾರವನ್ನು ಹರ್ಭನ್ ಮತ್ತು ಗೀತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೊದಲ ಮಗಳು ಹಿನಾಯಾ ಜೊತೆ ಗೀತಾ ಮತ್ತು ಹರ್ಭನ್ ಇಬ್ಬರು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋವನ್ನು ಶೇರ್ ಮಾಡಿ, ಮತ್ತೊಂದು ಮಗುವಿನ ಸ್ವಾಗತಕ್ಕೆ ಸಜ್ಜಾಗಿರುವುದಾಗಿ ಹೇಳಿದ್ದಾರೆ. ಮಗಳು ಹಿನಾಯಾ ಕೈಯಲ್ಲಿ ಕಪ್ಪು ಬಣ್ಣದ ಟೀ ಶರ್ಟ್ ಹಿಡಿದಿದ್ದು, ಅದರ ಮೇಲೆ ಶೀಘ್ರದಲ್ಲೇ ಸಹೋದರಿ ಆಗಲಿದ್ದೇನೆ ಎಂದು ಬರೆಯಲಾಗಿದೆ. ಎರಡನೇ ಮಗುವಿಗೆ ಜನ್ಮ ನೀಡಿದ ನಟಿ ಕರೀನಾ ಕಪೂರ್ ಹರ್ಭಜನ್ ಸಿಂಗ್ ಕುಟುಂಬದ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಟಿ ಗೀತಾ ಬಸ್ರಾ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಜುಲೈನಲ್ಲಿ ಎರಡನೇ ಮಗು ಆಗಮನವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಹರ್ಭಜನ್ ಮತ್ತು ಗೀತಾ 2015 ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 5 ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಈ ಜೋಡಿ ಬಳಿಕ ಪತಿ-ಪತ್ನಿಯರಾಗಿದ್ದಾರೆ. ಪಂಜಾಬ್ನ ಜಲಂಧರ್ನಲ್ಲಿ ನಡೆದ ಇಬ್ಬರ ಮದುವೆ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು.
ಹರ್ಭಜನ್ ಸಿಂಗ್ ಸದ್ಯ ಕ್ರಿಕೆಟ್ನಿಂದ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ತಮಿಳು ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸದ್ಯ ಫ್ರೆಂಡ್ ಶಿಪ್ ಸಿನಿಮಾ ರಿಲೀಸ್ ಎದುರು ನೋಡುತ್ತಿದ್ದಾರೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm