ಬ್ರೇಕಿಂಗ್ ನ್ಯೂಸ್
            
                        20-08-20 01:45 pm Headline Karnataka News Network ಸಿನಿಮಾ
            ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm