ಬ್ರೇಕಿಂಗ್ ನ್ಯೂಸ್
20-08-20 01:45 pm Headline Karnataka News Network ಸಿನಿಮಾ
ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm