ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am