ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm