ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm