ಬ್ರೇಕಿಂಗ್ ನ್ಯೂಸ್
19-03-21 01:38 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ನ ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕಬ್ಜ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. k
ಈ ನಡುವೆ ರಿಯಲ್ ಸ್ಟಾರ್ ನಿರ್ದೇಶಕ ಶಶಾಂಕ್ ಜೊತೆ ಸಿನಿಮಾ ಮಾಡಲು ತಯಾರಿ ನಡೆಸುತ್ತಿದ್ದಾರೆ. ಶಶಾಂಕ್ ಮತ್ತು ಉಪೇಂದ್ರ ಸಿನಿಮಾ ಅನೌನ್ಸ್ ಆಗಿ ಎರಡು ವರ್ಷಗಳಾಗಿದೆ. ಇನ್ನು ಕೂಡ ಸಿನಿಮಾ ಪ್ರಾರಂಭವಾಗಿಲ್ಲ. ಸಿನಿಮಾ ನಿಂತೋಯಿತಾ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇತ್ತೀಚಿಗಷ್ಟೆ ಸಿನಿಮಾತಂಡ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭಿಸುವುದಾಗಿ ಹೇಳುವ ಮೂಲಕ ಸಿನಿಮಾ ಶುರುವಾಗುವ ಸೂಚನೆ ನೀಡಿದ್ದರು. ರಿಯಲ್ ಸ್ಟಾರ್ ಉಪೇಂದ್ರ ಮತ್ತು ಶಶಾಂಕ್ ಸಿನಿಮಾ ಕತೆ ಏನಾಯಿತು? ಇಲ್ಲಿದೆ ವಿವರ ಇದೀಗ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ.
ಉಪೇಂದ್ರ ಜೊತೆ ನಾಯಕಿಯಾಗಿ ಹರಿಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಸಿನಿಮಾಗೆ ರುಕ್ಮಿಣಿ ವಸಂತ್ ಮತ್ತು ನಿಶ್ವಿಕಾ ಆಯ್ಕೆಯಾಗಿದ್ದರು. ಆದರೆ ರುಕ್ಮಿಣಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
ರುಕ್ಮಿಣಿ ಜಾಗಕ್ಕೆ ಹರಿಪ್ರಿಯಾ ಬಂದಿದ್ದಾರೆ. ಅಂದ ಹಾಗೆ ಸಿನಿಮಾದಲ್ಲಿ ಇಬ್ಬರು ನಾಯಕಿಯರು ಇದ್ದು, ನಿಶ್ವಿಕಾ ನಟಿಸುವುದು ಬಹುತೇಕ ಖಚಿತವಾಗಿದೆ. ಇನ್ನೂ ಈ ಚಿತ್ರದ ಶೀರ್ಷಿಕೆ ಅಂತಿಮವಾಗಿಲ್ಲ. ಕಬ್ಜ ಸಿನಿಮಾದ ಚಿತ್ರೀಕರಣ ಮುಗಿಯುತ್ತಿದ್ದಂತೆ ಉಪೇಂದ್ರ ಶಶಾಂಕ್ ಜೊತೆ ಸಿನಿಮಾ ಪ್ರಾರಂಭ ಮಾಡಲಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm