ಬ್ರೇಕಿಂಗ್ ನ್ಯೂಸ್
20-03-21 03:24 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿಯರಲ್ಲಿ ಒಬ್ಬರಾಗಿರುವ ಅಲಿಯಾ ಭಟ್ ಸದ್ಯ ಹಿಂದಿ ಜೊತೆಗೆ ತೆಲುಗು ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಅಲಿಯಾ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬಣ್ಣ ಹಚ್ಚುವ ಮೂಲಕ ಮೊದಲ ಬಾರಿಗೆ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಲಿಯಾ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಮೊದಲ ಭಾಗದ ಚಿತ್ರೀಕರಣ ಮುಗಿಸಿದ್ದಾರೆ. ಅಂದಹಾಗೆ ಬಾಲಿವುಡ್ ಸುಂದರಿ ರಾಜಮೌಳಿ ಸಿನಿಮಾದಲ್ಲಿ ಅಲಿಯಾ ಸೀತಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'RRR' ಸಿನಿಮಾದ 'ಸೀತಾ' ಅಲಿಯಾ ಭಟ್ ಮೊದಲ ನೋಟ ಬಿಡುಗಡೆ ಇತ್ತೀಚಿಗಷ್ಟೆ ಅಲಿಯಾ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಸೀತಾ ಪಾತ್ರಕ್ಕೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೀತಾ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಕಾರಣ ಪಾತ್ರದ ಗಾತ್ರವನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಈ ಮೊದಲು ಸೀತಾ ಪಾತ್ರದ ಅವಧಿ ತುಂಬಾ ಕಡಿಮೆ ಇತ್ತು. ಆದರೀಗ ಸೀತಾ ಪಾತ್ರವನ್ನು ಹೆಚ್ಚಿಸಲು ರಾಜಮೌಳಿ ಸಜ್ಜಾಗಿದ್ದಾರಂತೆ.
ಇದೀಗ ಅಲಿಯಾ ಮತ್ತೆ ಎರಡನೇ ಭಾಗದ ಚಿತ್ರೀಕರಣಕ್ಕೆ ಹೈದರಾಬಾದ್ ಗೆ ಬರುತ್ತಿದ್ದಾರೆ. ಈ ಬಾರಿಯ ಚಿತ್ರೀಕರಣದಲ್ಲಿ ಅಲಿಯಾ ಪಾತ್ರವನ್ನು ಹೆಚ್ಚಾಗಿ ಚಿತ್ರೀಕರಣ ಮಾಡಲಾಗುತ್ತಿದೆಯಂತೆ. ಅಲಿಯಾ ಸದ್ಯದಲ್ಲೇ ಬಹುನಿರೀಕ್ಷೆಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣ ಮುಗಿಸಲಿದ್ದಾರೆ. ಚಿತ್ರೀಕರಣ ಮುಗಿಯುತ್ತಿದ್ದಂತೆ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಚಿತ್ರದಲ್ಲಿ ಅಲಿಯಾ, ರಾಮ್ ಚರಣ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಮ್ ಚರಣ್, ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೂ ಎನ್ ಟಿ ಆರ್, ಕೊಮರಾಮ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಪಾತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊನೆಯ ಹಂತದಲ್ಲಿರುವ ಆರ್ ಆರ್ ಆರ್ ಸಿನಿಮಾ ಸದ್ಯದಲ್ಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಲಿದೆ. ಬಹುನಿರೀಕ್ಷೆಯ ಸಿನಿಮಾ ಅಕ್ಟೋಬರ್ 13ಕ್ಕೆ ತೆರೆಗೆಬರುತ್ತಿದೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm