ಬ್ರೇಕಿಂಗ್ ನ್ಯೂಸ್
24-03-21 11:17 am Source: FILMIBEAT ಸಿನಿಮಾ
ಇತ್ತೀಚಿಗಷ್ಟೆ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ಗುರು ರಾಯರ ಸನ್ನಿಧಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ರಾಬರ್ಟ್ ಸಕ್ಸಸ್ ಬಳಿಕ ರಾಯರ ದರ್ಶನ ಮಾಡಿ ದರ್ಶನ್ ಧನ್ಯರಾಗಿದ್ದರು. ಇದೀಗ ಚಂದನವನದ ನಟಿ ಹರಿಪ್ರಿಯಾ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.
ಹರಿಪ್ರಿಯಾ ಮಂತ್ರಾಲಯದಲ್ಲಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಘವೇಂದ್ರ ಸ್ವಾಮಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಹರಿಪ್ರಿಯಾ ಅವರಿಗೆ ಮಠದ ಸ್ವಾಮಿಜಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನ ಮಾಡಿ ಗೌರವಿಸಿದ್ದಾರೆ.
ಜರಿ ಸೀರೆ ಧರಿಸಿ ಮಂತ್ರಾಲಯದಲ್ಲಿ ಕಾಣಿಸಿಕೊಂಡಿರುವ ನಟಿ ಹರಿಪ್ರಿಯಾ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದಿಷ್ಟು ಸುಂದರ ಫೋಟೋಗಳನ್ನು ಹಂಚಿಕೊಂಡಿರುವ ಹರಿಪ್ರಿಯಾ, 'ಮಂತ್ರಾಲಯದ ಶ್ರೀ ಸುಬುಧೇಂದ್ರ ಸ್ವಾಮಿ ಅವರಿಂದ ಸನ್ಮಾನ ಸ್ವೀಕರಿಸಿದ್ದು ಅಪಾರ ಹೆಮ್ಮೆ ಇದೆ. ರಾಘವೇಂದ್ರ ಸ್ವಾಮಿಯ ಜನ್ಮ ದಿನದಂದು ಗೌರವ ಸಿಕ್ಕಿರುವುದು ಇನ್ನಷ್ಟು ವಿಶೇಷ. ಮಂತ್ರಾಲಯ ನನ್ನನ್ನು ವಿಸ್ಮಯಗೊಳಿಸುವುದನ್ನು ಎಂದಿಗೂ ಕಮ್ಮಿಯಾಗಿಲ್ಲ. ವಿಶೇಷವಾಗಿ ಅವರ ಆತಿಥ್ಯ ಮತ್ತು ಅಲ್ಲಿನ ಅದ್ಭುತ ವೈಬ್ಸ್' ಎಂದು ಬರೆದುಕೊಂಡಿದ್ದಾರೆ.
ಹರಿಪ್ರಿಯಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ನೀನಾಸಂ ಸತೀಶ್ ನಾಯಕನಾಗಿ ನಟಿಸುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮುಗಿಸಿರುವ ನಟಿ, ಬೆಲ್ ಬಾಟಂ-2ನಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇನ್ನು ಮೂರ್ನಾಲ್ಕು ಸಿನಿಮಾಗಳಲ್ಲಿ ಹರಿಪ್ರಿಯಾ ನಟಿಸುತ್ತಿದ್ದಾರೆ.
This News Article Is A Copy Of FILMIBEAT
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm