ಬ್ರೇಕಿಂಗ್ ನ್ಯೂಸ್
28-03-21 03:27 pm Source: FILMIBEAT Manjunatha C ಸಿನಿಮಾ
66ನೇ ಫಿಲಂ ಫೇರ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 2020 ರಲ್ಲಿ ಹಿಂದಿಯಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು, ನಟ-ನಟಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ. ತಾಪ್ಸಿ ಪನ್ನು ನಟನೆಯ 'ತಪ್ಪಡ್' ಸಿನಿಮಾಕ್ಕೆ ಸಿಂಹಪಾಲು ದೊರೆತಿದೆ. ಅಗಲಿದ ತಾರೆ ಇರ್ಫಾನ್ ಖಾನ್ಗೆ ಎರಡು ಪ್ರಶಸ್ತಿಗಳನ್ನು ಸಕಾರಣವಾಗಿಯೇ ನೀಡಲಾಗಿದೆ. ಪ್ರಶಸ್ತಿ ಗಳಿಸಿದ ಸಿನಿಮಾ, ನಟ-ನಟಿ, ತಂತ್ರಜ್ಞರ ಪೂರ್ಣ ಪಟ್ಟಿ ಇಲ್ಲಿದೆ.
ಜೀವಮಾನ ಸಾಧನೆ: ಇರ್ಫಾನ್ ಖಾನ್
ಅತ್ಯುತ್ತಮ ಸಿನಿಮಾ: ತಪ್ಪಡ್
ಅತ್ಯುತ್ತಮ ನಿರ್ದೇಶಕ: ಓಂ ರಾವತ್ (ತಾನಾಜಿ)
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಈಬ್ ಅಲೈ ಊ
ಅತ್ಯುತ್ತಮ ನಟ: ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಮ್)
ಅತ್ಯುತ್ತಮ ನಟಿ: ತಾಪ್ಸಿ ಪನ್ನು (ತಪ್ಪಡ್)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಅಮಿತಾಬ್ ಬಚ್ಚನ್ (ಗುಲಾಬೊ ಸಿತಾಬೊ)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ತಿಲೋತ್ತಮಾ ಶೋಮೆ (ಸರ್)
ಅತ್ಯುತ್ತಮ ಪೋಷಕ ನಟ: ಸೈಫ್ ಅಲಿ ಖಾನ್ (ತಾನಾಜಿ)
ಅತ್ಯುತ್ತಮ ಪೋಷಕ ನಟಿ: ಫಾರೋಕ್ ಜಫ್ಪರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಕತೆ: ಅನುಭವ್ ಸಿನ್ಹಾ, ಮೃಣ್ಮಯಿ ಲಘು ವೈಕುಲ್ (ತಪ್ಪಡ್)
ಅತ್ಯುತ್ತಮ ಚಿತ್ರಕತೆ: ರೊಹೇನಾ ಗೀರಾ (ಸರ್)
ಅತ್ಯುತ್ತಮ ಸಂಭಾಷಣೆ: ಜೂಹಿ ಚತುರ್ವೇದಿ (ಗುಲಾಬೊ ಸಿತಾಬೊ)
ಅತ್ಯುತ್ತಮ ಡೆಬ್ಯೂಟ್ ನಿರ್ದೇಶಕ: ಆಲ್ಯಾ ಎಫ್ (ಜವಾನಿ ಜಾನೇಮನ್), ರಾಜೇಶ್ ಕೃಷ್ಣನ್ (ಲೂಟ್ಕೇಸ್)
ಅತ್ಯುತ್ತಮ ಸಂಗೀತ: ಪ್ರೀತಂ (ಲೂಡೊ)
ಅತ್ಯುತ್ತಮ ಗೀತ ಸಾಹಿತ್ಯ: ಗುಲ್ಜಾರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಗಾಯಕ: ರಾಘವ್ ಚೈತನ್ಯ (ತಪ್ಪಡ್)
ಅತ್ಯುತ್ತಮ ಗಾಯಕಿ: ಅಸೀಸ್ ಕೌರ್ (ಮಲಂಗ್)
ಸಾಹಸ ನಿರ್ದೇಶನ: ರಾಮಜಾನ್ ಬುಲೂಟ್, ಆಶಿಶ್ ಯಾದವ್ (ತಾನಾಜಿ)
ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಾಖಡೆ (ತಪ್ಪಡ್)
ಸಿನಿಮಾಟೊಗ್ರಫಿ: ಅವಿಕ್ ಮುಖ್ಯೋಪಾಧ್ಯಾಯ (ಗುಲಾಬೊ ಸಿತಾಬೊ)
ವಸ್ತ್ರಾಲಂಕಾರ, ಮೇಕಪ್: ವೀರ ಕಪೂರ್ ಈ (ಗುಲಾಬೊ ಸಿತಾಬೊ)
ಅತ್ಯುತ್ತಮ ಸಂಕಲನ: ಯಶ್ ಪುಷ್ಪಾ (ತಪ್ಪಡ್) ಸೌಂಡ್ ಡಿಸೈನ್ : ಕಾಮೋದ್ ಕಾರಾಡೆ (ತಪ್ಪಡ್)
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm