ಬ್ರೇಕಿಂಗ್ ನ್ಯೂಸ್
28-03-21 03:27 pm Source: FILMIBEAT Manjunatha C ಸಿನಿಮಾ
66ನೇ ಫಿಲಂ ಫೇರ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 2020 ರಲ್ಲಿ ಹಿಂದಿಯಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು, ನಟ-ನಟಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ. ತಾಪ್ಸಿ ಪನ್ನು ನಟನೆಯ 'ತಪ್ಪಡ್' ಸಿನಿಮಾಕ್ಕೆ ಸಿಂಹಪಾಲು ದೊರೆತಿದೆ. ಅಗಲಿದ ತಾರೆ ಇರ್ಫಾನ್ ಖಾನ್ಗೆ ಎರಡು ಪ್ರಶಸ್ತಿಗಳನ್ನು ಸಕಾರಣವಾಗಿಯೇ ನೀಡಲಾಗಿದೆ. ಪ್ರಶಸ್ತಿ ಗಳಿಸಿದ ಸಿನಿಮಾ, ನಟ-ನಟಿ, ತಂತ್ರಜ್ಞರ ಪೂರ್ಣ ಪಟ್ಟಿ ಇಲ್ಲಿದೆ.
ಜೀವಮಾನ ಸಾಧನೆ: ಇರ್ಫಾನ್ ಖಾನ್
ಅತ್ಯುತ್ತಮ ಸಿನಿಮಾ: ತಪ್ಪಡ್
ಅತ್ಯುತ್ತಮ ನಿರ್ದೇಶಕ: ಓಂ ರಾವತ್ (ತಾನಾಜಿ)
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಈಬ್ ಅಲೈ ಊ
ಅತ್ಯುತ್ತಮ ನಟ: ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಮ್)
ಅತ್ಯುತ್ತಮ ನಟಿ: ತಾಪ್ಸಿ ಪನ್ನು (ತಪ್ಪಡ್)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಅಮಿತಾಬ್ ಬಚ್ಚನ್ (ಗುಲಾಬೊ ಸಿತಾಬೊ)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ತಿಲೋತ್ತಮಾ ಶೋಮೆ (ಸರ್)
ಅತ್ಯುತ್ತಮ ಪೋಷಕ ನಟ: ಸೈಫ್ ಅಲಿ ಖಾನ್ (ತಾನಾಜಿ)
ಅತ್ಯುತ್ತಮ ಪೋಷಕ ನಟಿ: ಫಾರೋಕ್ ಜಫ್ಪರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಕತೆ: ಅನುಭವ್ ಸಿನ್ಹಾ, ಮೃಣ್ಮಯಿ ಲಘು ವೈಕುಲ್ (ತಪ್ಪಡ್)
ಅತ್ಯುತ್ತಮ ಚಿತ್ರಕತೆ: ರೊಹೇನಾ ಗೀರಾ (ಸರ್)
ಅತ್ಯುತ್ತಮ ಸಂಭಾಷಣೆ: ಜೂಹಿ ಚತುರ್ವೇದಿ (ಗುಲಾಬೊ ಸಿತಾಬೊ)
ಅತ್ಯುತ್ತಮ ಡೆಬ್ಯೂಟ್ ನಿರ್ದೇಶಕ: ಆಲ್ಯಾ ಎಫ್ (ಜವಾನಿ ಜಾನೇಮನ್), ರಾಜೇಶ್ ಕೃಷ್ಣನ್ (ಲೂಟ್ಕೇಸ್)
ಅತ್ಯುತ್ತಮ ಸಂಗೀತ: ಪ್ರೀತಂ (ಲೂಡೊ)
ಅತ್ಯುತ್ತಮ ಗೀತ ಸಾಹಿತ್ಯ: ಗುಲ್ಜಾರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಗಾಯಕ: ರಾಘವ್ ಚೈತನ್ಯ (ತಪ್ಪಡ್)
ಅತ್ಯುತ್ತಮ ಗಾಯಕಿ: ಅಸೀಸ್ ಕೌರ್ (ಮಲಂಗ್)
ಸಾಹಸ ನಿರ್ದೇಶನ: ರಾಮಜಾನ್ ಬುಲೂಟ್, ಆಶಿಶ್ ಯಾದವ್ (ತಾನಾಜಿ)
ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಾಖಡೆ (ತಪ್ಪಡ್)
ಸಿನಿಮಾಟೊಗ್ರಫಿ: ಅವಿಕ್ ಮುಖ್ಯೋಪಾಧ್ಯಾಯ (ಗುಲಾಬೊ ಸಿತಾಬೊ)
ವಸ್ತ್ರಾಲಂಕಾರ, ಮೇಕಪ್: ವೀರ ಕಪೂರ್ ಈ (ಗುಲಾಬೊ ಸಿತಾಬೊ)
ಅತ್ಯುತ್ತಮ ಸಂಕಲನ: ಯಶ್ ಪುಷ್ಪಾ (ತಪ್ಪಡ್) ಸೌಂಡ್ ಡಿಸೈನ್ : ಕಾಮೋದ್ ಕಾರಾಡೆ (ತಪ್ಪಡ್)
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm