ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm