ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm