ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm