ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm