ಬ್ರೇಕಿಂಗ್ ನ್ಯೂಸ್
30-03-21 03:43 pm Source: FILMIBEAT ಸಿನಿಮಾ
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಚಿತ್ರದ ಟ್ರೈಲರ್ ನೋಡಲು ಸೇರಿದ್ದ ಅಸಂಖ್ಯಾತ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಭಾರಿ ಗದ್ದಲ ಸಂಭವಿಸಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ಟ್ರೈಲರ್ ರಿಲೀಸ್ ಆಗುತ್ತಿದ್ದಂತೆ ಪವನ್ ಕಲ್ಯಾಣ್ ನೋಡಲು ಅಭಿಮಾನಿಗಳು ಒಮ್ಮೆಗೆ ಚಿತ್ರಮಂದಿರದ ಒಳಗೆ ನುಗ್ಗಿದ್ದಾರೆ.
ಈ ಸಮಯದಲ್ಲೇ ತಳ್ಳಾಟ, ನೂಕಾಟ ನಡೆದು ಚಿತ್ರಮಂದಿರದ ಗಾಜಿನ ಗೋಡೆ ಪುಡಿಪುಡಿ ಆಗಿದೆ. ಮಾರ್ಚ್ 29 ಸಂಜೆ 4 ಗಂಟೆಗೆ ಟ್ರೈಲರ್ ಲಾಂಚ್ ಆಗಿದ್ದು, ಈ ವೇಳೆ ನೂಕುನುಗ್ಗಲು ನಡೆದಿದೆ. ಟ್ರೈಲರ್ಗಾಗಿ ಅಭಿಮಾನಿಗಳು ಬೆಳಗ್ಗೆಯಿಂದ ಚಿತ್ರಮಂದಿರದ ಮುಂದೆ ಕ್ಯುನಿಂತಿದ್ದರು. ಪವನ್ ಕಲ್ಯಾಣ್ ಫೋಟೋಗೆ ಪೂಜೆ ಮಾಡಿ ಸಂಭ್ರಮಿಸಿದ್ದಾರೆ.
ಬಳಿಕ 4ಗಂಟೆೆಗೆ ಟ್ರೈಲರ್ ವೀಕ್ಷಣೆಗೆ ಚಿತ್ರಮಂದಿರದ ಒಳಗೆ ನುಗ್ಗಲು ಒಮ್ಮೆಗೆ ಮುಗಿಬಿದ್ದಿದ್ದಾರೆ. ಗಾಜು ಒಡೆದು ಪುಡಿಪುಡಿ ಆದರೂ ಲೆಕ್ಕಿಸದೆ ಅಭಿಮಾನಿಗಳು ಪವನ್ ಕಲ್ಯಾಣ್ ನೋಡಲು ಮುನ್ನುಗ್ಗಿದ್ದಾರೆ. ಹೋಳಿ ಹಬ್ಬದ ಪ್ರಯುಕ್ತ ಚಿತ್ರತಂಡ ವಕೀಲ್ ಸಾಬ್ ಟ್ರೈಲರ್ ರಿಲೀಸ್ ಮಾಡಲು ಸಿನಿಮಾ ಪ್ಲಾನ್ ಮಾಡಿ, ಬಿಡುಗಡೆ ಮಾಡಿದೆ.
ಸಿನಿಮಾ ಜೊತೆಗೆ ರಾಜಕೀಯದಲ್ಲೂ ಸಕ್ರಿಯರಾಗಿರುವ ಪವನ್ ಕಲ್ಯಾಣ್ ಎರಡು ವರ್ಷಗಳ ಬಳಿಕ ತೆರೆಮೇಲೆ ಬರ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ವಕೀಲ್ ಸಾಬ್ ಸದ್ಯದಲ್ಲೇ ತೆರೆಗೆ ಬರಲಿದೆ. ಅಂದಹಾಗೆ ವಕೀಲ್ ಸಾಬ್ ಹಿಂದಿಯ ಅಮಿತಾಬ್ ಬಚ್ಚನ್ ನಟನೆಯ ಪಿಂಕ್ ಸಿನಿಮಾದ ರಿಮೇಕ್.
This News Article Is A Copy Of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm