ಬ್ರೇಕಿಂಗ್ ನ್ಯೂಸ್
30-03-21 03:43 pm Source: FILMIBEAT ಸಿನಿಮಾ
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಚಿತ್ರದ ಟ್ರೈಲರ್ ನೋಡಲು ಸೇರಿದ್ದ ಅಸಂಖ್ಯಾತ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಭಾರಿ ಗದ್ದಲ ಸಂಭವಿಸಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ಟ್ರೈಲರ್ ರಿಲೀಸ್ ಆಗುತ್ತಿದ್ದಂತೆ ಪವನ್ ಕಲ್ಯಾಣ್ ನೋಡಲು ಅಭಿಮಾನಿಗಳು ಒಮ್ಮೆಗೆ ಚಿತ್ರಮಂದಿರದ ಒಳಗೆ ನುಗ್ಗಿದ್ದಾರೆ.
ಈ ಸಮಯದಲ್ಲೇ ತಳ್ಳಾಟ, ನೂಕಾಟ ನಡೆದು ಚಿತ್ರಮಂದಿರದ ಗಾಜಿನ ಗೋಡೆ ಪುಡಿಪುಡಿ ಆಗಿದೆ. ಮಾರ್ಚ್ 29 ಸಂಜೆ 4 ಗಂಟೆಗೆ ಟ್ರೈಲರ್ ಲಾಂಚ್ ಆಗಿದ್ದು, ಈ ವೇಳೆ ನೂಕುನುಗ್ಗಲು ನಡೆದಿದೆ. ಟ್ರೈಲರ್ಗಾಗಿ ಅಭಿಮಾನಿಗಳು ಬೆಳಗ್ಗೆಯಿಂದ ಚಿತ್ರಮಂದಿರದ ಮುಂದೆ ಕ್ಯುನಿಂತಿದ್ದರು. ಪವನ್ ಕಲ್ಯಾಣ್ ಫೋಟೋಗೆ ಪೂಜೆ ಮಾಡಿ ಸಂಭ್ರಮಿಸಿದ್ದಾರೆ.
ಬಳಿಕ 4ಗಂಟೆೆಗೆ ಟ್ರೈಲರ್ ವೀಕ್ಷಣೆಗೆ ಚಿತ್ರಮಂದಿರದ ಒಳಗೆ ನುಗ್ಗಲು ಒಮ್ಮೆಗೆ ಮುಗಿಬಿದ್ದಿದ್ದಾರೆ. ಗಾಜು ಒಡೆದು ಪುಡಿಪುಡಿ ಆದರೂ ಲೆಕ್ಕಿಸದೆ ಅಭಿಮಾನಿಗಳು ಪವನ್ ಕಲ್ಯಾಣ್ ನೋಡಲು ಮುನ್ನುಗ್ಗಿದ್ದಾರೆ. ಹೋಳಿ ಹಬ್ಬದ ಪ್ರಯುಕ್ತ ಚಿತ್ರತಂಡ ವಕೀಲ್ ಸಾಬ್ ಟ್ರೈಲರ್ ರಿಲೀಸ್ ಮಾಡಲು ಸಿನಿಮಾ ಪ್ಲಾನ್ ಮಾಡಿ, ಬಿಡುಗಡೆ ಮಾಡಿದೆ.
ಸಿನಿಮಾ ಜೊತೆಗೆ ರಾಜಕೀಯದಲ್ಲೂ ಸಕ್ರಿಯರಾಗಿರುವ ಪವನ್ ಕಲ್ಯಾಣ್ ಎರಡು ವರ್ಷಗಳ ಬಳಿಕ ತೆರೆಮೇಲೆ ಬರ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ವಕೀಲ್ ಸಾಬ್ ಸದ್ಯದಲ್ಲೇ ತೆರೆಗೆ ಬರಲಿದೆ. ಅಂದಹಾಗೆ ವಕೀಲ್ ಸಾಬ್ ಹಿಂದಿಯ ಅಮಿತಾಬ್ ಬಚ್ಚನ್ ನಟನೆಯ ಪಿಂಕ್ ಸಿನಿಮಾದ ರಿಮೇಕ್.
This News Article Is A Copy Of FILMIBEAT
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm