ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm