ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm