ಬ್ರೇಕಿಂಗ್ ನ್ಯೂಸ್
01-04-21 12:36 pm Source: FILMIBEAT Bharath Kumar K ಸಿನಿಮಾ
ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಆಶಿತಾ ಚಂದ್ರಪ್ಪ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ನೀಲಿ, ಜೊತೆ ಜೊತೆಯಲಿ, ರಾಧ ರಮಣ ಅಂತಹ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ನಟಿ ಇಂದು (ಮಾರ್ಚ್ 31) ಸಪ್ತಪದಿ ತುಳಿದಿದ್ದಾರೆ. ರೋಹನ್ ರಾಘವೇಂದ್ರ ಎನ್ನುವವರ ಜೊತೆ ವೈವಾಹಿಕ ಬದುಕು ಆರಂಭಿಸಿರುವ ನಟಿ ಆಶಿತಾ ಚಂದ್ರಪ್ಪಗೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ಕೊರೊನಾ ವೈರಸ್ ಭೀತಿ ಕಾರಣದಿಂದ ಹೆಚ್ಚು ಜನರಿಗೆ ಮದುವೆ ಆಹ್ವಾನ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಹೊಸ ಜೀವನ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಶಿತಾ ಚಂದ್ರಪ್ಪ ಮದುವೆ ಆಗಿರುವ ರೋಹನ್ ರಾಘವೇಂದ್ರ ಅವರ ಕುರಿತು ಹೆಚ್ಚಾಗಿ ತಿಳಿದಿಲ್ಲ. ಇನ್ನು ಆಶಿತಾ ಅವರ ವಿವಾಹ ಕಾರ್ಯಕ್ರಮದಲ್ಲಿ ಕಿರುತೆರೆ ನಟ ಕಾರ್ತಿಕ್ ಜಯರಾಂ, ನಟಿ ತೇಜಸ್ವಿನಿ ಪ್ರಕಾಶ್, ಜಗನ್ನಾಥ್ ಚಂದ್ರಶೇಖರ್ ಸೇರಿದಂತೆ ಕೆಲವರು ಮಾತ್ರ ಪಾಲ್ಗೊಂಡಿದ್ದರು. ಆಶಿತಾ ಮತ್ತು ರೋಹನ್ ದಂಪತಿಗೆ ನಟ ಜೆಕೆ ಶುಭಕೋರಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಶಿತಾ ಜೊತೆಗಿನ ಫೋಟೋ ಹಂಚಿಕೊಂಡಿರುವ ಕಾರ್ತಿಕ್ ಜಯರಾಂ ''ನಿನ್ನ ದಾಂಪತ್ಯ ಬದುಕು ಸದಾ ಸಂತಸದಿಂದ ಕೂಡಿರಲಿ'' ಎಂದು ಹಾರೈಸಿದ್ದಾರೆ.
ಕಿರುತೆರೆಯಲ್ಲಿ ಮಾತ್ರವಲ್ಲ ಸಿನಿಮಾರಂಗದಲ್ಲಿ ಆಶಿತಾ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರೀತಿಯಿಂದ ಅಣ್ಣ ಎಂದೇ ಕರೆಯುವ ಆಶಿತಾ ಡಿ ಬಾಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm