ಬ್ರೇಕಿಂಗ್ ನ್ಯೂಸ್
02-04-21 11:22 am Source: FILMIBEAT Shruthi Gk ಸಿನಿಮಾ
ಏ.02: ಬಾಲಿವುಡ್ನ ಖ್ಯಾತ ನಟಿ ಅಲಿಯಾ ಭಟ್ ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚಿಗಷ್ಟೆ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದರ ಬೆನ್ನಲ್ಲೇ ಈಗ ಅಲಿಯಾಗೂ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಈ ಬಗ್ಗೆ ಅಲಿಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಕೊರೊನಾ ಪಾಸಿಟಿವ್ ವರದಿ ಬಂದಿದೆ, ಮನೆಯಲ್ಲಿ ಕ್ವಾರಂಟೈನ್ ಆಗಿರುವುದಾಗಿ ಹೇಳಿದ್ದಾರೆ. 'ನನಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಕ್ವಾರಂಟೈನ್ ಆಗಿದ್ದೀನಿ. ವೈದ್ಯರ ಸಲಹೆ ಮೇರೆಗೆ ನಾನು ಎಲ್ಲಾ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಬೆಂಬಲಕ್ಕೆ ಧನ್ಯವಾದಗಳು' ಎಂದು ಬರೆದುಕೊಂಡಿದ್ದಾರೆ.
ಕಳೆದ ಎರಡು ವಾರದ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ನಟ ರಣಬೀರ್ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ರಣಬೀರ್ ಚೇತರಿಸಿಕೊಂಡಿದ್ದಾರೆ. ಅಲಿಯಾ ಸದ್ಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕೂಡ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ ಚಿತ್ರೀಕರಣವನ್ನು ಮುಂದೂಡಲಾಗಿತ್ತು.
ಇದೀಗ ನಾಯಕಿ ಅಲಿಯಾಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿರುವುದರಿಂದ ಚಿತ್ರೀಕರಣ ಮತ್ತೆ ಮುಂದೂಡಲಾಗಿದೆ. ಅಲಿಯಾ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಮತ್ತು ಸ್ನೇಹಿತರು ಹಾರೈಸುತ್ತಿದ್ದಾರೆ. ಅಲಿಯಾ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲೂ ಭಾಗಿಯಾಗಬೇಕಿದೆ. ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕೊರೊನಾ ಎರಡನೇ ಅಲೆಯಲ್ಲಿ ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಿನಿಮಾ ಶೂಟಿಂಗ್, ಪ್ರಮೋಷನ್ ಜೊತೆಗೆ ಆರೋಗ್ಯದ ಕಡೆಯೂ ಎಚ್ಚರಿಕೆ ವಹಿಸಲಿ ಎನ್ನುವುದು ಎಲ್ಲರ ಆಶಯ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm