ಬ್ರೇಕಿಂಗ್ ನ್ಯೂಸ್
04-04-21 11:28 am Source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಖುದ್ದು ಅಕ್ಷಯ್ ಕುಮಾರ್ ಈ ವಿಚಾರವನ್ನು ಭಾನುವಾರ (ಏಪ್ರಿಲ್ 4) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ''ಇಂದು ಬೆಳಗ್ಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನನಗೆ ಪಾಸಿಟಿವ್ ಬಂದಿದೆ. ತಕ್ಷಣ ನಾನು ಐಸೋಲೆಟ್ ಆಗಿದ್ದೇನೆ. ಹೋಮ್ ಕ್ವಾರಂಟೈನ್ನಲ್ಲಿದ್ದು, ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷಿಸಿ, ಬೇಗ ಗುಣಮುಖನಾಗಿ ಬರುತ್ತೇನೆ'' ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಇತ್ತೀಚಿಗಷ್ಟೆ 'ರಾಮ್ ಸೇತು' ಸಿನಿಮಾದ ಚಿತ್ರೀಕರಣ ಆರಂಭಿಸಿದ್ದರು. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭಿಸಿದ್ದರು.
ಅದಕ್ಕೂ ಮುಂಚೆ ಧನುಶ್, ಸಾರಾ ಅಲಿ ಖಾನ್ ಜೊತೆ ನಟಿಸಿರುವ 'ಅತ್ರಂಗಿ ರೇ' ಸಿನಿಮಾ ಶೂಟಿಂಗ್ ಮುಗಿಸಿದ್ದರು. ಆನಂದ್ ಎಲ್ ರೈ ನಿರ್ದೇಶನದ ಈ ಚಿತ್ರ ಆಗಸ್ಟ್ 6 ರಂದು ಬಿಡುಗಡೆಯಾಗಲಿದೆ. ಕಳೆದ ವರ್ಷ 'ಲಕ್ಷ್ಮಿ' ಸಿನಿಮಾ ಬಿಡುಗಡೆಯಾಗಿತ್ತು. 'ಸೂರ್ಯವಂಶಿ' ಸಿನಿಮಾ ತೆರೆಗೆ ಬರಬೇಕಿದೆ.' ಬೆಲ್ ಬಾಟಂ 2' ಸಿನಿಮಾ ಬಹುತೇಕ ಮುಗಿದಿದೆ. 'ಪೃಥ್ವಿರಾಜ್' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. 'ಬಚ್ಚನ್ ಪಾಂಡೆ' ಶೂಟಿಂಗ್ ಪ್ರಗತಿಯಲ್ಲಿದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm