ಬ್ರೇಕಿಂಗ್ ನ್ಯೂಸ್
22-08-20 06:48 pm Headline Karnataka News Network ಸಿನಿಮಾ
ಬೆಂಗಳೂರು, ಆ.22:ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಅಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕೆಎಸ್ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.
ಕಾಡುಗಳ್ಳ, ದಂತಚೋರ ಎಂದೇ ಕುಖ್ಯಾತನಾಗಿದ್ದ ವೀರಪ್ಪನ್ ಬೇಟೆಯಲ್ಲಿ ರಾಜ್ಯದ ಕೆಎಸ್ಆರ್ ಪಿ ಪ್ರಮುಖ ಪಾತ್ರ ವಹಿಸಿತ್ತು. ವೀರಪ್ಪನ್ ಪತ್ತೆ ಮತ್ತು ಬಂಧನದ ಕಾರ್ಯಾಚರಣಗಾಗಿ ರಚನೆಯಾಗಿದ್ದ ಎಸ್ ಟಿ ಎಫ್ ಪಡೆಯಲ್ಲಿ ಕೆಎಸ್ಆರ್ ಪಿ ಪಡೆ ಪ್ರಮುಖ ಪಾತ್ರ ವಹಿಸಿತ್ತು. ಹಾಗೂ ಎಎನ್ಎಫ್ ಪಡೆ ಸಹ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm