ಬ್ರೇಕಿಂಗ್ ನ್ಯೂಸ್
22-08-20 06:48 pm Headline Karnataka News Network ಸಿನಿಮಾ
ಬೆಂಗಳೂರು, ಆ.22:ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಅಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕೆಎಸ್ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.

ಕಾಡುಗಳ್ಳ, ದಂತಚೋರ ಎಂದೇ ಕುಖ್ಯಾತನಾಗಿದ್ದ ವೀರಪ್ಪನ್ ಬೇಟೆಯಲ್ಲಿ ರಾಜ್ಯದ ಕೆಎಸ್ಆರ್ ಪಿ ಪ್ರಮುಖ ಪಾತ್ರ ವಹಿಸಿತ್ತು. ವೀರಪ್ಪನ್ ಪತ್ತೆ ಮತ್ತು ಬಂಧನದ ಕಾರ್ಯಾಚರಣಗಾಗಿ ರಚನೆಯಾಗಿದ್ದ ಎಸ್ ಟಿ ಎಫ್ ಪಡೆಯಲ್ಲಿ ಕೆಎಸ್ಆರ್ ಪಿ ಪಡೆ ಪ್ರಮುಖ ಪಾತ್ರ ವಹಿಸಿತ್ತು. ಹಾಗೂ ಎಎನ್ಎಫ್ ಪಡೆ ಸಹ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm