ಬ್ರೇಕಿಂಗ್ ನ್ಯೂಸ್
22-08-20 06:48 pm Headline Karnataka News Network ಸಿನಿಮಾ
ಬೆಂಗಳೂರು, ಆ.22:ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಅಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕೆಎಸ್ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.

ಕಾಡುಗಳ್ಳ, ದಂತಚೋರ ಎಂದೇ ಕುಖ್ಯಾತನಾಗಿದ್ದ ವೀರಪ್ಪನ್ ಬೇಟೆಯಲ್ಲಿ ರಾಜ್ಯದ ಕೆಎಸ್ಆರ್ ಪಿ ಪ್ರಮುಖ ಪಾತ್ರ ವಹಿಸಿತ್ತು. ವೀರಪ್ಪನ್ ಪತ್ತೆ ಮತ್ತು ಬಂಧನದ ಕಾರ್ಯಾಚರಣಗಾಗಿ ರಚನೆಯಾಗಿದ್ದ ಎಸ್ ಟಿ ಎಫ್ ಪಡೆಯಲ್ಲಿ ಕೆಎಸ್ಆರ್ ಪಿ ಪಡೆ ಪ್ರಮುಖ ಪಾತ್ರ ವಹಿಸಿತ್ತು. ಹಾಗೂ ಎಎನ್ಎಫ್ ಪಡೆ ಸಹ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm