ಬ್ರೇಕಿಂಗ್ ನ್ಯೂಸ್
22-08-20 06:48 pm Headline Karnataka News Network ಸಿನಿಮಾ
ಬೆಂಗಳೂರು, ಆ.22:ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಅಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕೆಎಸ್ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.

ಕಾಡುಗಳ್ಳ, ದಂತಚೋರ ಎಂದೇ ಕುಖ್ಯಾತನಾಗಿದ್ದ ವೀರಪ್ಪನ್ ಬೇಟೆಯಲ್ಲಿ ರಾಜ್ಯದ ಕೆಎಸ್ಆರ್ ಪಿ ಪ್ರಮುಖ ಪಾತ್ರ ವಹಿಸಿತ್ತು. ವೀರಪ್ಪನ್ ಪತ್ತೆ ಮತ್ತು ಬಂಧನದ ಕಾರ್ಯಾಚರಣಗಾಗಿ ರಚನೆಯಾಗಿದ್ದ ಎಸ್ ಟಿ ಎಫ್ ಪಡೆಯಲ್ಲಿ ಕೆಎಸ್ಆರ್ ಪಿ ಪಡೆ ಪ್ರಮುಖ ಪಾತ್ರ ವಹಿಸಿತ್ತು. ಹಾಗೂ ಎಎನ್ಎಫ್ ಪಡೆ ಸಹ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm