ಬ್ರೇಕಿಂಗ್ ನ್ಯೂಸ್
22-08-20 06:48 pm Headline Karnataka News Network ಸಿನಿಮಾ
ಬೆಂಗಳೂರು, ಆ.22:ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಅಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕೆಎಸ್ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.

ಕಾಡುಗಳ್ಳ, ದಂತಚೋರ ಎಂದೇ ಕುಖ್ಯಾತನಾಗಿದ್ದ ವೀರಪ್ಪನ್ ಬೇಟೆಯಲ್ಲಿ ರಾಜ್ಯದ ಕೆಎಸ್ಆರ್ ಪಿ ಪ್ರಮುಖ ಪಾತ್ರ ವಹಿಸಿತ್ತು. ವೀರಪ್ಪನ್ ಪತ್ತೆ ಮತ್ತು ಬಂಧನದ ಕಾರ್ಯಾಚರಣಗಾಗಿ ರಚನೆಯಾಗಿದ್ದ ಎಸ್ ಟಿ ಎಫ್ ಪಡೆಯಲ್ಲಿ ಕೆಎಸ್ಆರ್ ಪಿ ಪಡೆ ಪ್ರಮುಖ ಪಾತ್ರ ವಹಿಸಿತ್ತು. ಹಾಗೂ ಎಎನ್ಎಫ್ ಪಡೆ ಸಹ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm