ಬ್ರೇಕಿಂಗ್ ನ್ಯೂಸ್
06-04-21 12:27 pm Headline Karnataka News Network ಸಿನಿಮಾ
ಚೆನ್ನೈ,,ಏ.6 : ಇಂದು ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ.
ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ನ್ಯಾಷನಲ್ ಪ್ರೀ ಸ್ಕೂಲ್ನ ಮತಗಟ್ಟೆಯಲ್ಲಿ ವಿಜಯ್ ಮತ ಚಲಾಯಿಸಿದ್ರು. ವಿಜಯ್ ಸೈಕಲ್ ಸವಾರಿ ವೇಳೆ ಕೆಲ ಅಭಿಮಾನಿಗಳು ಅವರನ್ನ ಫಾಲೋ ಮಾಡಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಭಾರೀ ಸಂಖ್ಯೆಯ ಅಭಿಮಾನಿಗಳು ಸುತ್ತುವರಿದಿದ್ರಿಂದ ವಿಜಯ್ ಬೇಗನೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಬಳಿಕ ಅವರು ತಮ್ಮ ಸಿಬ್ಬಂದಿಯೊಬ್ಬರ ಟೂ ವೀಲರ್ನಲ್ಲಿ ಹಿಂದೆ ಕುಳಿತು ಪ್ರಯಾಣ ಮುಂದುವರಿಸಬೇಕಾಯ್ತು. ವಿಜಯ್ ಅವರ ಮತ್ತೋರ್ವ ಸಿಬ್ಬಂದಿ ಸೈಕಲ್ ತೆಗೆದುಕೊಂಡು ಹೋದ್ರು. ಇನ್ನು ಮತಗಟ್ಟೆ ಬಳಿಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ರು.

ವಿಜಯ್ ಅವರು ಮತಗಟ್ಟೆಗೆ ಸೈಕಲ್ನಲ್ಲಿ ಬಂದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ತಮ್ಮ ನೆಚ್ಚಿನ ನಟ ಬಿಸಿಲಿನಲ್ಲೂ, ಫೇಸ್ ಮಾಸ್ಕ್ ಧರಿಸಿ ಸೈಕಲ್ ತುಳಿದುಕೊಂಡು ಬಂದಿದ್ದಾರೆ, ಅದು ಸುಲಭವಲ್ಲ ಎಂದು ವಿಜಯ್ ಅಭಿಮಾನಿಗಳು ಕಮೆಂಟ್ ಮಾಡ್ತಿದ್ದಾರೆ. ಇನ್ನು ವಿಜಯ್ ಅವರು ಇಂಧನ ದರ ಏರಿಕೆ ಖಂಡಿಸಲು ಸೈಕಲ್ನಲ್ಲಿ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ.
Police lathi-charged people who went into a frenzy mode on spotting actor Vijay cycling to a polling booth at Neelangarai in Chennai on Tuesday morning.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm