ಬ್ರೇಕಿಂಗ್ ನ್ಯೂಸ್
06-04-21 12:27 pm Headline Karnataka News Network ಸಿನಿಮಾ
ಚೆನ್ನೈ,,ಏ.6 : ಇಂದು ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ.
ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ನ್ಯಾಷನಲ್ ಪ್ರೀ ಸ್ಕೂಲ್ನ ಮತಗಟ್ಟೆಯಲ್ಲಿ ವಿಜಯ್ ಮತ ಚಲಾಯಿಸಿದ್ರು. ವಿಜಯ್ ಸೈಕಲ್ ಸವಾರಿ ವೇಳೆ ಕೆಲ ಅಭಿಮಾನಿಗಳು ಅವರನ್ನ ಫಾಲೋ ಮಾಡಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಭಾರೀ ಸಂಖ್ಯೆಯ ಅಭಿಮಾನಿಗಳು ಸುತ್ತುವರಿದಿದ್ರಿಂದ ವಿಜಯ್ ಬೇಗನೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಬಳಿಕ ಅವರು ತಮ್ಮ ಸಿಬ್ಬಂದಿಯೊಬ್ಬರ ಟೂ ವೀಲರ್ನಲ್ಲಿ ಹಿಂದೆ ಕುಳಿತು ಪ್ರಯಾಣ ಮುಂದುವರಿಸಬೇಕಾಯ್ತು. ವಿಜಯ್ ಅವರ ಮತ್ತೋರ್ವ ಸಿಬ್ಬಂದಿ ಸೈಕಲ್ ತೆಗೆದುಕೊಂಡು ಹೋದ್ರು. ಇನ್ನು ಮತಗಟ್ಟೆ ಬಳಿಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ರು.

ವಿಜಯ್ ಅವರು ಮತಗಟ್ಟೆಗೆ ಸೈಕಲ್ನಲ್ಲಿ ಬಂದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ತಮ್ಮ ನೆಚ್ಚಿನ ನಟ ಬಿಸಿಲಿನಲ್ಲೂ, ಫೇಸ್ ಮಾಸ್ಕ್ ಧರಿಸಿ ಸೈಕಲ್ ತುಳಿದುಕೊಂಡು ಬಂದಿದ್ದಾರೆ, ಅದು ಸುಲಭವಲ್ಲ ಎಂದು ವಿಜಯ್ ಅಭಿಮಾನಿಗಳು ಕಮೆಂಟ್ ಮಾಡ್ತಿದ್ದಾರೆ. ಇನ್ನು ವಿಜಯ್ ಅವರು ಇಂಧನ ದರ ಏರಿಕೆ ಖಂಡಿಸಲು ಸೈಕಲ್ನಲ್ಲಿ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ.
Police lathi-charged people who went into a frenzy mode on spotting actor Vijay cycling to a polling booth at Neelangarai in Chennai on Tuesday morning.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm