ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.
ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm