ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.

ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm