ಬ್ರೇಕಿಂಗ್ ನ್ಯೂಸ್
07-04-21 06:13 pm Source: FILMIBEAT ಸಿನಿಮಾ
ತಮಿಳುನಾಡು ಚುನಾವಣೆ ಹಿನ್ನೆಲೆ ಸಿನಿಮಾ ನಟರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ರಜನಿಕಾಂತ್, ಕಮಲ್ ಹಾಸನ್, ವಿಜಯ್, ವಿಜಯ್ ಸೇತುಪತಿ, ಅಜಿತ್, ಸೂರ್ಯ, ಕಾರ್ತಿ ಸೇರಿದಂತೆ ಹಲವು ಸ್ಟಾರ್ಗಳು ವೋಟ್ ಮಾಡಿದರು. ಈ ವೇಳೆ ನೆಚ್ಚಿನ ಸ್ಟಾರ್ಗಳನ್ನು ನೋಡಲು ಜನರು ಮುಗಿಬಿದ್ದರು.
ಕೋವಿಡ್ ಎನ್ನುವುದನ್ನು ಮರೆತು ನಟರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದರು. ತಮಿಳು ನಟ ಅಜಿತ್ ಕುಮಾರ್ ಮತ್ತು ಶಾಲಿನಿ ದಂಪತಿ ಮತದಾನ ಮಾಡಲು ಮತಗಟ್ಟೆಗೆ ಧಾವಿಸಿದ ವೇಳೆ ಅಭಿಮಾನಿಯೊಬ್ಬ ಫೋಟೋಗಾಗಿ ಮುಗಿಬಿದ್ದ. ಇದರಿಂದ ತೀವ್ರವಾಗಿ ಕೋಪಗೊಂಡ ಅಜಿತ್, ಆ ಅಭಿಮಾನಿಯ ಮೊಬೈಲ್ ಕಸಿದುಕೊಂಡರು.
ಅಭಿಮಾನಿಯಿಂದ ಮೊಬೈಲ್ ಕಸಿದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜಿತ್ ಅವರ ನಡೆಗೆ ಟೀಕೆ ವ್ಯಕ್ತವಾಗಿದೆ. ಅಜಿತ್ ಸರಳ ವ್ಯಕ್ತಿತ್ವದ ನಟ, ಅಭಿಮಾನಿಗಳನ್ನು ಗೌರವಿಸುವ ನಟ, ಆದರೆ ಅವರು ಈ ರೀತಿ ಮೊಬೈಲ್ ಕಸಿದುಕೊಳ್ಳುವುದು ಸರಿ ಕಾಣಲಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆದವು.
ನಂತರ ಈ ವಿಡಿಯೋ ಬಗ್ಗೆ ಅಜಿತ್ ಅಭಿಮಾನಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಅಭಿಮಾನಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ, ಹಾಗಾಗಿ, ಅಜಿತ್ ಅವರು ಫೋನ್ ಕಸಿದುಕೊಂಡರು. ನಂತರ, ಅವರನ್ನು ಕರೆದು ಬುದ್ದಿವಾದ ಹೇಳಿ ಮೊಬೈಲ್ ಹಿಂತಿರುಗಿಸಿದರು.
ಈ ವೇಳೆ ಆ ಅಭಿಮಾನಿಗೆ ಕ್ಷಮೆ ಸಹ ಕೇಳಿದ್ದಾರೆ ಎಂದು ತಿಳಿಸಿದರು. ಮೊಬೈಲ್ ಕಸಿದುಕೊಂಡಿದ್ದ ವ್ಯಕ್ತಿಗೆ ನಟ ಅಜಿತ್ ಖುದ್ದು ಮೊಬೈಲ್ ಹಿಂತಿರುಗಿಸಿ ಕ್ಷಮೆ ಕೇಳಿದ ವಿಡಿಯೋ ಸಹ ವೈರಲ್ ಆಗಿದೆ. ಅಜಿತ್ ನಟಿಸಿರುವ 'ವಾಲಿಮೈ' ಸಿನಿಮಾ ಬಿಡುಗಡೆಯಾಗಬೇಕಿದೆ. ಅಜಿತ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗುವುದು ಎಂದು ಚಿತ್ರತಂಡ ತಿಳಿ
This News Article Is A Copy Of FILMIBEAT
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am