ಬ್ರೇಕಿಂಗ್ ನ್ಯೂಸ್
07-04-21 06:13 pm Source: FILMIBEAT ಸಿನಿಮಾ
ತಮಿಳುನಾಡು ಚುನಾವಣೆ ಹಿನ್ನೆಲೆ ಸಿನಿಮಾ ನಟರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ರಜನಿಕಾಂತ್, ಕಮಲ್ ಹಾಸನ್, ವಿಜಯ್, ವಿಜಯ್ ಸೇತುಪತಿ, ಅಜಿತ್, ಸೂರ್ಯ, ಕಾರ್ತಿ ಸೇರಿದಂತೆ ಹಲವು ಸ್ಟಾರ್ಗಳು ವೋಟ್ ಮಾಡಿದರು. ಈ ವೇಳೆ ನೆಚ್ಚಿನ ಸ್ಟಾರ್ಗಳನ್ನು ನೋಡಲು ಜನರು ಮುಗಿಬಿದ್ದರು.
ಕೋವಿಡ್ ಎನ್ನುವುದನ್ನು ಮರೆತು ನಟರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದರು. ತಮಿಳು ನಟ ಅಜಿತ್ ಕುಮಾರ್ ಮತ್ತು ಶಾಲಿನಿ ದಂಪತಿ ಮತದಾನ ಮಾಡಲು ಮತಗಟ್ಟೆಗೆ ಧಾವಿಸಿದ ವೇಳೆ ಅಭಿಮಾನಿಯೊಬ್ಬ ಫೋಟೋಗಾಗಿ ಮುಗಿಬಿದ್ದ. ಇದರಿಂದ ತೀವ್ರವಾಗಿ ಕೋಪಗೊಂಡ ಅಜಿತ್, ಆ ಅಭಿಮಾನಿಯ ಮೊಬೈಲ್ ಕಸಿದುಕೊಂಡರು.
ಅಭಿಮಾನಿಯಿಂದ ಮೊಬೈಲ್ ಕಸಿದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜಿತ್ ಅವರ ನಡೆಗೆ ಟೀಕೆ ವ್ಯಕ್ತವಾಗಿದೆ. ಅಜಿತ್ ಸರಳ ವ್ಯಕ್ತಿತ್ವದ ನಟ, ಅಭಿಮಾನಿಗಳನ್ನು ಗೌರವಿಸುವ ನಟ, ಆದರೆ ಅವರು ಈ ರೀತಿ ಮೊಬೈಲ್ ಕಸಿದುಕೊಳ್ಳುವುದು ಸರಿ ಕಾಣಲಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆದವು.
ನಂತರ ಈ ವಿಡಿಯೋ ಬಗ್ಗೆ ಅಜಿತ್ ಅಭಿಮಾನಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಅಭಿಮಾನಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ, ಹಾಗಾಗಿ, ಅಜಿತ್ ಅವರು ಫೋನ್ ಕಸಿದುಕೊಂಡರು. ನಂತರ, ಅವರನ್ನು ಕರೆದು ಬುದ್ದಿವಾದ ಹೇಳಿ ಮೊಬೈಲ್ ಹಿಂತಿರುಗಿಸಿದರು.
ಈ ವೇಳೆ ಆ ಅಭಿಮಾನಿಗೆ ಕ್ಷಮೆ ಸಹ ಕೇಳಿದ್ದಾರೆ ಎಂದು ತಿಳಿಸಿದರು. ಮೊಬೈಲ್ ಕಸಿದುಕೊಂಡಿದ್ದ ವ್ಯಕ್ತಿಗೆ ನಟ ಅಜಿತ್ ಖುದ್ದು ಮೊಬೈಲ್ ಹಿಂತಿರುಗಿಸಿ ಕ್ಷಮೆ ಕೇಳಿದ ವಿಡಿಯೋ ಸಹ ವೈರಲ್ ಆಗಿದೆ. ಅಜಿತ್ ನಟಿಸಿರುವ 'ವಾಲಿಮೈ' ಸಿನಿಮಾ ಬಿಡುಗಡೆಯಾಗಬೇಕಿದೆ. ಅಜಿತ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗುವುದು ಎಂದು ಚಿತ್ರತಂಡ ತಿಳಿ
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm