ಬ್ರೇಕಿಂಗ್ ನ್ಯೂಸ್
07-04-21 06:13 pm Source: FILMIBEAT ಸಿನಿಮಾ
ತಮಿಳುನಾಡು ಚುನಾವಣೆ ಹಿನ್ನೆಲೆ ಸಿನಿಮಾ ನಟರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ರಜನಿಕಾಂತ್, ಕಮಲ್ ಹಾಸನ್, ವಿಜಯ್, ವಿಜಯ್ ಸೇತುಪತಿ, ಅಜಿತ್, ಸೂರ್ಯ, ಕಾರ್ತಿ ಸೇರಿದಂತೆ ಹಲವು ಸ್ಟಾರ್ಗಳು ವೋಟ್ ಮಾಡಿದರು. ಈ ವೇಳೆ ನೆಚ್ಚಿನ ಸ್ಟಾರ್ಗಳನ್ನು ನೋಡಲು ಜನರು ಮುಗಿಬಿದ್ದರು.
ಕೋವಿಡ್ ಎನ್ನುವುದನ್ನು ಮರೆತು ನಟರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದರು. ತಮಿಳು ನಟ ಅಜಿತ್ ಕುಮಾರ್ ಮತ್ತು ಶಾಲಿನಿ ದಂಪತಿ ಮತದಾನ ಮಾಡಲು ಮತಗಟ್ಟೆಗೆ ಧಾವಿಸಿದ ವೇಳೆ ಅಭಿಮಾನಿಯೊಬ್ಬ ಫೋಟೋಗಾಗಿ ಮುಗಿಬಿದ್ದ. ಇದರಿಂದ ತೀವ್ರವಾಗಿ ಕೋಪಗೊಂಡ ಅಜಿತ್, ಆ ಅಭಿಮಾನಿಯ ಮೊಬೈಲ್ ಕಸಿದುಕೊಂಡರು.
ಅಭಿಮಾನಿಯಿಂದ ಮೊಬೈಲ್ ಕಸಿದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜಿತ್ ಅವರ ನಡೆಗೆ ಟೀಕೆ ವ್ಯಕ್ತವಾಗಿದೆ. ಅಜಿತ್ ಸರಳ ವ್ಯಕ್ತಿತ್ವದ ನಟ, ಅಭಿಮಾನಿಗಳನ್ನು ಗೌರವಿಸುವ ನಟ, ಆದರೆ ಅವರು ಈ ರೀತಿ ಮೊಬೈಲ್ ಕಸಿದುಕೊಳ್ಳುವುದು ಸರಿ ಕಾಣಲಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆದವು.
ನಂತರ ಈ ವಿಡಿಯೋ ಬಗ್ಗೆ ಅಜಿತ್ ಅಭಿಮಾನಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಅಭಿಮಾನಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ, ಹಾಗಾಗಿ, ಅಜಿತ್ ಅವರು ಫೋನ್ ಕಸಿದುಕೊಂಡರು. ನಂತರ, ಅವರನ್ನು ಕರೆದು ಬುದ್ದಿವಾದ ಹೇಳಿ ಮೊಬೈಲ್ ಹಿಂತಿರುಗಿಸಿದರು.
ಈ ವೇಳೆ ಆ ಅಭಿಮಾನಿಗೆ ಕ್ಷಮೆ ಸಹ ಕೇಳಿದ್ದಾರೆ ಎಂದು ತಿಳಿಸಿದರು. ಮೊಬೈಲ್ ಕಸಿದುಕೊಂಡಿದ್ದ ವ್ಯಕ್ತಿಗೆ ನಟ ಅಜಿತ್ ಖುದ್ದು ಮೊಬೈಲ್ ಹಿಂತಿರುಗಿಸಿ ಕ್ಷಮೆ ಕೇಳಿದ ವಿಡಿಯೋ ಸಹ ವೈರಲ್ ಆಗಿದೆ. ಅಜಿತ್ ನಟಿಸಿರುವ 'ವಾಲಿಮೈ' ಸಿನಿಮಾ ಬಿಡುಗಡೆಯಾಗಬೇಕಿದೆ. ಅಜಿತ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗುವುದು ಎಂದು ಚಿತ್ರತಂಡ ತಿಳಿ
This News Article Is A Copy Of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm