ಬ್ರೇಕಿಂಗ್ ನ್ಯೂಸ್
09-04-21 06:46 pm Source: FILMIBEAT ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಭಜರಂಗಿ-2' ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ತೆಲುಗು ಟಾಪ್ ಗಾಯಕ ಸಿದ್ ಶ್ರೀರಾಮ್ ದನಿಯಲ್ಲಿ ಮೂಡಿಬಂದಿರುವ ಮೇಲೋಡಿ ಹಾಡು ಸದ್ದು ಮಾಡ್ತಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ನೀಡಿರುವ ಈ ಹಾಡನ್ನು ತೆಲುಗಿನ ಸಿದ್ ಶ್ರೀರಾಮ್ ಹಾಡಲಿದ್ದಾರೆ ಎಂದಾಗಲೇ ಹಾಡಿನ ಮೇಲೆ ಹೆಚ್ಚು ನಿರೀಕ್ಷೆ ಹುಟ್ಟಿಕೊಂಡಿತ್ತು. ನಿರೀಕ್ಷೆಗೆ ತಕ್ಕಂತೆ ಹಾಡು ಇಂಪಾಗಿ ಮೂಡಿ ಬಂದಿದೆ.
ಸಿದ್ ಶ್ರೀರಾಮ್ ಹಾಡಿರುವ ಎರಡನೇ ಕನ್ನಡ ಹಾಡು ಇದು. ಇದಕ್ಕೂ ಮುಂಚೆ 'ಟಾಮ್ ಅಂಡ್ ಜೆರ್ರಿ' ಚಿತ್ರದಲ್ಲಿ ಹಾಡೊಂದಕ್ಕೆ ದನಿಯಾಗಿದ್ದಾರೆ. ಆ ಹಾಡು ಬಹಳ ಮೆಚ್ಚುಗೆ ಗಳಿಸಿಕೊಂಡಿದೆ.
ಅಲ್ಲು ಅರ್ಜುನ್ ಅಭಿನಯಿಸಿದ್ದ 'ಅಲಾ ವೈಕುಂಠಪುರಂಲೋ' ಚಿತ್ರದಲ್ಲಿ 'ಸಾಮಜವರಗಮನ' ಹಾಡು ಹಾಡಿದ್ದು ಇದೇ ಗಾಯಕ. ಗೀತಾ ಗೋವಿಂದಂ, ಟ್ಯಾಕ್ಸಿವಾಲಾ, 2.0, ಡಿಯರ್ ಕಾಮ್ರೆಡ್, ವಕೀಲ್ ಸಾಬ್, ರಂಗ್ದೇ, ತಮಿಳಿನಲ್ಲಿ ಮಾರ, ಸೈಕೋ, ಎನ್ಜಿಕೆ, ವಿಶ್ವಾಸಂ, ವಡಾ ಚೆನ್ನೈ, 2.0, ಮೆರ್ಸಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸಿದ್ ಶ್ರೀರಾಮ್ ಹಾಡಿದ್ದಾರೆ.
ಇನ್ನುಳಿದಂತೆ ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರವನ್ನು ಜಯಣ್ಣ-ಭೋಗೇಂದ್ರ ನಿರ್ಮಿಸಿದ್ದಾರೆ. ಭಾವನಾ ನಾಯಕಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಮೇ ತಿಂಗಳಲ್ಲಿ ರಿಲೀಸ್ ಆಗಬೇಕಿದೆ. ಕೊರೊನಾ ಕಾರಣದಿಂದ ಮತ್ತಷ್ಟು ವಿಳಂಬವಾದರೂ ಅಚ್ಚರಿ ಇಲ್ಲ.
This News Article IS A Copy OF FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm