ಬ್ರೇಕಿಂಗ್ ನ್ಯೂಸ್
09-04-21 06:46 pm Source: FILMIBEAT ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಭಜರಂಗಿ-2' ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ತೆಲುಗು ಟಾಪ್ ಗಾಯಕ ಸಿದ್ ಶ್ರೀರಾಮ್ ದನಿಯಲ್ಲಿ ಮೂಡಿಬಂದಿರುವ ಮೇಲೋಡಿ ಹಾಡು ಸದ್ದು ಮಾಡ್ತಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ನೀಡಿರುವ ಈ ಹಾಡನ್ನು ತೆಲುಗಿನ ಸಿದ್ ಶ್ರೀರಾಮ್ ಹಾಡಲಿದ್ದಾರೆ ಎಂದಾಗಲೇ ಹಾಡಿನ ಮೇಲೆ ಹೆಚ್ಚು ನಿರೀಕ್ಷೆ ಹುಟ್ಟಿಕೊಂಡಿತ್ತು. ನಿರೀಕ್ಷೆಗೆ ತಕ್ಕಂತೆ ಹಾಡು ಇಂಪಾಗಿ ಮೂಡಿ ಬಂದಿದೆ.
ಸಿದ್ ಶ್ರೀರಾಮ್ ಹಾಡಿರುವ ಎರಡನೇ ಕನ್ನಡ ಹಾಡು ಇದು. ಇದಕ್ಕೂ ಮುಂಚೆ 'ಟಾಮ್ ಅಂಡ್ ಜೆರ್ರಿ' ಚಿತ್ರದಲ್ಲಿ ಹಾಡೊಂದಕ್ಕೆ ದನಿಯಾಗಿದ್ದಾರೆ. ಆ ಹಾಡು ಬಹಳ ಮೆಚ್ಚುಗೆ ಗಳಿಸಿಕೊಂಡಿದೆ.
ಅಲ್ಲು ಅರ್ಜುನ್ ಅಭಿನಯಿಸಿದ್ದ 'ಅಲಾ ವೈಕುಂಠಪುರಂಲೋ' ಚಿತ್ರದಲ್ಲಿ 'ಸಾಮಜವರಗಮನ' ಹಾಡು ಹಾಡಿದ್ದು ಇದೇ ಗಾಯಕ. ಗೀತಾ ಗೋವಿಂದಂ, ಟ್ಯಾಕ್ಸಿವಾಲಾ, 2.0, ಡಿಯರ್ ಕಾಮ್ರೆಡ್, ವಕೀಲ್ ಸಾಬ್, ರಂಗ್ದೇ, ತಮಿಳಿನಲ್ಲಿ ಮಾರ, ಸೈಕೋ, ಎನ್ಜಿಕೆ, ವಿಶ್ವಾಸಂ, ವಡಾ ಚೆನ್ನೈ, 2.0, ಮೆರ್ಸಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸಿದ್ ಶ್ರೀರಾಮ್ ಹಾಡಿದ್ದಾರೆ.
ಇನ್ನುಳಿದಂತೆ ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರವನ್ನು ಜಯಣ್ಣ-ಭೋಗೇಂದ್ರ ನಿರ್ಮಿಸಿದ್ದಾರೆ. ಭಾವನಾ ನಾಯಕಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಮೇ ತಿಂಗಳಲ್ಲಿ ರಿಲೀಸ್ ಆಗಬೇಕಿದೆ. ಕೊರೊನಾ ಕಾರಣದಿಂದ ಮತ್ತಷ್ಟು ವಿಳಂಬವಾದರೂ ಅಚ್ಚರಿ ಇಲ್ಲ.
This News Article IS A Copy OF FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm