ಬ್ರೇಕಿಂಗ್ ನ್ಯೂಸ್
12-04-21 05:49 pm Source: FILMIBEAT ಸಿನಿಮಾ
ರಾಷ್ಟ್ರ ಪ್ರಶಸ್ತಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಲ್ಲಾ ಪೋಸ್ಟ್ಗಳನ್ನು ಡಿಲೀಟ್ ಆಗಿದ್ದು ಅಚ್ಚರಿ ಮೂಡಿಸಿದೆ. ಇದ್ದಕ್ಕಿದ್ದಂತೆ ಇನ್ಸ್ಟಾಗ್ರಾಂನ ಎಲ್ಲಾ ಪೋಸ್ಟ್ಗಳು ಕಾಣೆಯಾಗಿರುವುದಕ್ಕೆ ಸ್ಪಷ್ಟ ಕಾರಣ ತಿಳಿದಿಲ್ಲ.
ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಸಹ ಯಾವುದೇ ಪ್ರತಿಕ್ರಿಯೆ ಹಾಗೂ ಸ್ಪಷ್ಟನೆ ನೀಡಿಲ್ಲ. ಆದರೆ, ಖಾತೆ ಡಿಲೀಟ್ ಆಗಿಲ್ಲ, ಪ್ರೋಫೈಲ್ ಬದಲಾವಣೆ ಆಗಿಲ್ಲ, ಆದರೆ ಪೋಸ್ಟ್ಗಳು ಮಾತ್ರ ಡಿಲೀಟ್ ಆಗಿರುವುದರ ಬಗ್ಗೆ ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಯವಾಗಿರುವ ಬಗ್ಗೆ ಫಾಲೋವರ್ಸ್ ಅಚ್ಚರಿ ವ್ಯಕ್ತಪಡಿಸಿದ್ದು, ಬಹುಶಃ ಖಾತೆ ಹ್ಯಾಕ್ ಆಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ಇದು ಅಗ್ನಿಹೋತ್ರಿ ಅವರ ಮುಂದಿನ ಚಿತ್ರಕ್ಕಾಗಿ ಮಾಡಿರುವ ತಂತ್ರ ಇರಬೇಕು ಎನ್ನುತ್ತಿದ್ದಾರೆ.
ಅಗ್ನಿಹೋತ್ರಿ ಸಿನಿಮಾಗಳು
2019ರಲ್ಲಿ ಬಿಡುಗಡೆಯಾಗಿದ್ದ 'ದಿ ತಾಷ್ಕೆಂಟ್ ಫೈಲ್ಸ್' ಚಿತ್ರವೂ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 'ಕಾಶ್ಮೀರಾ ಫೈಲ್ಸ್' ಸಿನಿಮಾ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ದಿ ಕಾಶ್ಮೀರ ಫೈಲ್ಸ್' 2021ರಲ್ಲಿ ಬಿಡುಗಡೆಯಾಗಲಿದೆ. ಕಾಶ್ಮೀರಿ ಹಿಂದೂಗಳ ದುಃಸ್ಥಿತಿಯ ಬಗ್ಗೆ ದೇಶವಾಸಿಗಳಿಗೆ ಹಾಗೂ ಇಡಿ ಜಗತ್ತಿಗೆ ತಿಳಿಸುವ ಪ್ರಯತ್ನ ಈ ಸಿನಿಮಾ ಆಗಿದ ಎಂದು ನಿರ್ಮಾಪಕ ನಂಬಿದ್ದಾರೆ. ವಿವೇಕ್ ಅಗ್ನಿಹೋತ್ರಿ, ಪಲ್ಲವಿ ಜೋಶಿ, ಅಭಿಷೇಕ್ ಅಗರ್ವಾಲ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm