ಬ್ರೇಕಿಂಗ್ ನ್ಯೂಸ್
12-04-21 05:49 pm Source: FILMIBEAT ಸಿನಿಮಾ
ರಾಷ್ಟ್ರ ಪ್ರಶಸ್ತಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಲ್ಲಾ ಪೋಸ್ಟ್ಗಳನ್ನು ಡಿಲೀಟ್ ಆಗಿದ್ದು ಅಚ್ಚರಿ ಮೂಡಿಸಿದೆ. ಇದ್ದಕ್ಕಿದ್ದಂತೆ ಇನ್ಸ್ಟಾಗ್ರಾಂನ ಎಲ್ಲಾ ಪೋಸ್ಟ್ಗಳು ಕಾಣೆಯಾಗಿರುವುದಕ್ಕೆ ಸ್ಪಷ್ಟ ಕಾರಣ ತಿಳಿದಿಲ್ಲ.
ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಸಹ ಯಾವುದೇ ಪ್ರತಿಕ್ರಿಯೆ ಹಾಗೂ ಸ್ಪಷ್ಟನೆ ನೀಡಿಲ್ಲ. ಆದರೆ, ಖಾತೆ ಡಿಲೀಟ್ ಆಗಿಲ್ಲ, ಪ್ರೋಫೈಲ್ ಬದಲಾವಣೆ ಆಗಿಲ್ಲ, ಆದರೆ ಪೋಸ್ಟ್ಗಳು ಮಾತ್ರ ಡಿಲೀಟ್ ಆಗಿರುವುದರ ಬಗ್ಗೆ ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಯವಾಗಿರುವ ಬಗ್ಗೆ ಫಾಲೋವರ್ಸ್ ಅಚ್ಚರಿ ವ್ಯಕ್ತಪಡಿಸಿದ್ದು, ಬಹುಶಃ ಖಾತೆ ಹ್ಯಾಕ್ ಆಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ಇದು ಅಗ್ನಿಹೋತ್ರಿ ಅವರ ಮುಂದಿನ ಚಿತ್ರಕ್ಕಾಗಿ ಮಾಡಿರುವ ತಂತ್ರ ಇರಬೇಕು ಎನ್ನುತ್ತಿದ್ದಾರೆ.
ಅಗ್ನಿಹೋತ್ರಿ ಸಿನಿಮಾಗಳು
2019ರಲ್ಲಿ ಬಿಡುಗಡೆಯಾಗಿದ್ದ 'ದಿ ತಾಷ್ಕೆಂಟ್ ಫೈಲ್ಸ್' ಚಿತ್ರವೂ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 'ಕಾಶ್ಮೀರಾ ಫೈಲ್ಸ್' ಸಿನಿಮಾ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ದಿ ಕಾಶ್ಮೀರ ಫೈಲ್ಸ್' 2021ರಲ್ಲಿ ಬಿಡುಗಡೆಯಾಗಲಿದೆ. ಕಾಶ್ಮೀರಿ ಹಿಂದೂಗಳ ದುಃಸ್ಥಿತಿಯ ಬಗ್ಗೆ ದೇಶವಾಸಿಗಳಿಗೆ ಹಾಗೂ ಇಡಿ ಜಗತ್ತಿಗೆ ತಿಳಿಸುವ ಪ್ರಯತ್ನ ಈ ಸಿನಿಮಾ ಆಗಿದ ಎಂದು ನಿರ್ಮಾಪಕ ನಂಬಿದ್ದಾರೆ. ವಿವೇಕ್ ಅಗ್ನಿಹೋತ್ರಿ, ಪಲ್ಲವಿ ಜೋಶಿ, ಅಭಿಷೇಕ್ ಅಗರ್ವಾಲ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm