ಬ್ರೇಕಿಂಗ್ ನ್ಯೂಸ್
14-04-21 08:04 pm Source: FILMIBEAT ಸಿನಿಮಾ
ಕೋಟಿಗೊಬ್ಬ 3 ಚಿತ್ರದ ನಿರ್ಮಾಣ ಸಂಸ್ಥೆ ಜೊತೆಗಿನ ಮನಸ್ತಾಪ ಹಿನ್ನೆಲೆ ನಾನು ಇನ್ಮುಂದೆ ಚಿತ್ರತಂಡದೊಂದಿಗೆ ಇರುವುದಿಲ್ಲ ಎಂದು ಪೋಸ್ಟರ್ ಡಿಸೈನರ್ ಸಾಯಿ ಕೃಷ್ಣ ಎನ್ರೆಡ್ಡಿ ಟ್ವಿಟ್ಟರ್ನಲ್ಲಿ ಖಾತ್ರಿ ಪಡಿಸಿದ್ದರು. ಸಾಯಿ ಕೃಷ್ಣ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್ ''ನೀವು ನಮ್ಮ ಜೊತೆ ಇಡೀ ಜರ್ನಿ ಇರಬೇಕು'' ಎಂದು ಹೇಳುವ ಮೂಲಕ ನಿರ್ಮಾಣ ಸಂಸ್ಥೆ ಮತ್ತು ಸಾಯಿ ಕೃಷ್ಣ ಅವರ ನಡುವೆ ಉಂಟಾಗಿರುವ ಸಮಸ್ಯೆ ಬಗೆಹರಿಸುವ ಸೂಚನೆ ನೀಡಿದ್ದಾರೆ.
''ಕಿಚ್ಚನ ಅಭಿಮಾನಿಗಳಿಗೆ, ಇಂದಿನಿಂದ ನಾನು ಕೋಟಿಗೊಬ್ಬ-3 ಚಿತ್ರದ ಅಧಿಕೃತ ಪೋಸ್ಟರ್ ಡಿಸೈನರ್ ಅಲ್ಲ, ಕಾರಣ ಮತ್ತು ಅಂತರಗಳಿಂದ ನನಗೆ ಮಾಹಿತಿ ಕೂಡಾ ನೀಡದೆ ನಿರ್ಮಾಣ ಸಂಸ್ಥೆ ನಿರ್ಣಯಿಸಿದೆ, ಈ ಚಿತ್ರವನ್ನು ಒಪ್ಪಿಕೊಳ್ಳಲು ಕಾರಣಗಳು.1-ಸುದೀಪ್ ಸರ್, 2-ಅವರ ಅಭಿಮಾನಿಗಳು, 3-ದುಡ್ಡು (ಕೋವಿಡ್ ಪ್ರಭಾ). ಇನ್ಯಾರೂ ಅಲ್ಲ. ಕ್ಷಮೆ ಇರಲಿ ಗೆಳೆಯರೇ'' ಎಂದು ಸಾಯಿ ಕೃಷ್ಣ ಬೇಸರ ವ್ಯಕ್ತಪಡಿಸಿದ್ದರು.
ಇದಕ್ಕೆ ಸುದೀಪ್ ಪ್ರತಿಕ್ರಿಯಿಸಿ ''ಕೋಟಿಗೊಬ್ಬ 3 ಜೊತೆ ನೀವು ಇಷ್ಟು ದೂರ ಪ್ರಯಾಣಿಸಿದ್ದೀರಿ. ನಮ್ಮ ಜೊತೆ ಕೊನೆಯವರೆಗೂ ಪ್ರಯಾಣ ಮುಂದುವರಿಸಬೇಕು ಎಂಬ ಆಶಯ ನಮ್ಮದು. ನಿಮ್ಮ ಸದ್ಯದ ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ. ಆದರೆ ನಿಮ್ಮ ಈ ಟ್ವೀಟ್ಗೆ ಕಾರಣವಾದ ವಿಷಯದ ಬಗ್ಗೆ ನಾನು ಖಂಡಿತವಾಗಿಯೂ ತಿಳಿದುಕೊಳ್ಳುತ್ತೇನೆ. ಯುಗಾದಿ ಹಬ್ಬದ ಶುಭಾಶಯಗಳು''
ಕಿಚ್ಚ ಸುದೀಪ್ ಅಭಿನಯದ 'ಕೋಟಿಗೊಬ್ಬ-3' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲಾ ಅಂದುಕೊಂಡಂತೆ ಇದ್ದಿದ್ದರೆ ಏಪ್ರಿಲ್ ಕೊನೆಯಲ್ಲಿ ಬೆಳ್ಳಿತೆರೆ ಮೇಲೆ ಕೋಟಿಗೊಬ್ಬ ಭರ್ಜರಿ ಎಂಟ್ರಿ ಕೊಡಬೇಕಿದೆ. ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿನಿಮಾರಂಗದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಕೋಟಿಗೊಬ್ಬ ರಿಲೀಸ್ ದಿನಾಂಕವೂ ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಿದೆ.
This News Article Is A Copy Of FILMIBEAT
28-03-24 04:14 pm
HK News Desk
Ips Hemant Nimbalkar, wife Anjali Nimbalkar,...
28-03-24 01:44 pm
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
28-03-24 04:36 pm
HK News Desk
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
28-03-24 07:12 pm
Mangalore Correspondent
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
Naxalites in Koojimale, Woman Naxalite, Puttu...
28-03-24 03:25 pm
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am