ಬ್ರೇಕಿಂಗ್ ನ್ಯೂಸ್
15-04-21 11:46 am Source: FILMIBEAT ಸಿನಿಮಾ
ಮಹಾರಾಷ್ಟ್ರದಲ್ಲಿ ಕರ್ಫ್ಯೂ ಘೋಷಣೆಯಾದ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದಾರೆ. ಮುಂಬೈನಲ್ಲಿ ಅಮಿತಾಭ್ ಬಚ್ಚನ್ ಜೊತೆ 'ಗುಡ್ ಬೈ' ಸಿನಿಮಾ ಚಿತ್ರೀಕರಣದಲ್ಲಿ ರಶ್ಮಿಕಾ ತೊಡಗಿಕೊಂಡಿದ್ದರು. ರಾಜ್ಯದಲ್ಲಿ ಸೋಂಕು ಏರಿಕೆಯಾಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಹದಿನೈದು ದಿನಗಳ ಕಾಲ ಸಂಪೂರ್ಣವಾಗಿ ಕರ್ಫ್ಯೂ ಜಾರಿ ಮಾಡಿದೆ.
ಈ ವೇಳೆ ಟಿವಿ ಶೂಟಿಂಗ್, ಸಿನಿಮಾ ಶೂಟಿಂಗ್ ಹಾಗೂ ಚಿತ್ರರಂಗದ ಯಾವುದೇ ಕಾರ್ಯಕ್ರಮ ಮಾಡಲು ಅನುಮತಿ ಇಲ್ಲ. ಹಾಗಾಗಿ, ಮುಂಬೈನಲ್ಲಿ ಹದಿನೈದು ದಿನಗಳ ಕಾಲ ಸುಮ್ಮನೆ ಸಮಯ ಕಳೆಯಲು ಸಾಧ್ಯವಾಗದ ಹಿನ್ನೆಲೆ ಹೈದರಾಬಾದ್ಗೆ ರಶ್ಮಿಕಾ ತೆರಳಿದ್ದಾರೆ.
ಈ ವೇಳೆ ಮುಂಬೈ ಏರ್ಪೋರ್ಟ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ನಟಿ ''ಕರ್ಫ್ಯೂ ಮುಗಿದ ಮೇಲೆ ಮತ್ತೆ ಮುಂಬೈಗೆ ಬರ್ತೇನೆ, ನಿಮ್ಮ ಆರೋಗ್ಯ ನೋಡಿಕೊಳ್ಳಿ'' ಎಂದು ಛಾಯಾಗ್ರಾಹಕರಿಗೆ ತಿಳಿಸಿದರು. ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲಿ ಎರಡು ಸಿನಿಮಾ ಮಾಡ್ತಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ 'ಮಿಷನ್ ಮಜ್ನು' ಚಿತ್ರದ ಮೂಲಕ ಬಿಟೌನ್ ಪ್ರವೇಶಿಸಿದ್ದಾರೆ. ಈ ಸಿನಿಮಾದ ಜೊತೆಗೆ 'ಗುಡ್ ಬೈ' ಸಿನಿಮಾನೂ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಆರಂಭಿಸಿದೆ. ಸೌತ್ ಇಂಡಸ್ಟ್ರಿಯಲ್ಲಿ 'ಪುಷ್ಪ' ಸಿನಿಮಾ ಮುಗಿಸಿರುವ ರಶ್ಮಿಕಾ ಮಂದಣ್ಣ ರಿಲೀಸ್ಗಾಗಿ ಕಾಯ್ತಿದ್ದಾರೆ. ಈ ನಡುವೆ ಶರ್ವಾನಂದ್ ಜೊತೆ ಒಂದು ಸಿನಿಮಾ ಮಾಡ್ತಿದ್ದು, ಅದನ್ನು ಬಿಟ್ಟರೆ ಸದ್ಯಕ್ಕೆ ಬೇರೆ ಯಾವ ಚಿತ್ರವೂ ಘೋಷಿಸಿಲ್ಲ.
This News Article Is A Copy Of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm