ಬ್ರೇಕಿಂಗ್ ನ್ಯೂಸ್
15-04-21 11:46 am Source: FILMIBEAT ಸಿನಿಮಾ
ಮಹಾರಾಷ್ಟ್ರದಲ್ಲಿ ಕರ್ಫ್ಯೂ ಘೋಷಣೆಯಾದ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದಾರೆ. ಮುಂಬೈನಲ್ಲಿ ಅಮಿತಾಭ್ ಬಚ್ಚನ್ ಜೊತೆ 'ಗುಡ್ ಬೈ' ಸಿನಿಮಾ ಚಿತ್ರೀಕರಣದಲ್ಲಿ ರಶ್ಮಿಕಾ ತೊಡಗಿಕೊಂಡಿದ್ದರು. ರಾಜ್ಯದಲ್ಲಿ ಸೋಂಕು ಏರಿಕೆಯಾಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಹದಿನೈದು ದಿನಗಳ ಕಾಲ ಸಂಪೂರ್ಣವಾಗಿ ಕರ್ಫ್ಯೂ ಜಾರಿ ಮಾಡಿದೆ.
ಈ ವೇಳೆ ಟಿವಿ ಶೂಟಿಂಗ್, ಸಿನಿಮಾ ಶೂಟಿಂಗ್ ಹಾಗೂ ಚಿತ್ರರಂಗದ ಯಾವುದೇ ಕಾರ್ಯಕ್ರಮ ಮಾಡಲು ಅನುಮತಿ ಇಲ್ಲ. ಹಾಗಾಗಿ, ಮುಂಬೈನಲ್ಲಿ ಹದಿನೈದು ದಿನಗಳ ಕಾಲ ಸುಮ್ಮನೆ ಸಮಯ ಕಳೆಯಲು ಸಾಧ್ಯವಾಗದ ಹಿನ್ನೆಲೆ ಹೈದರಾಬಾದ್ಗೆ ರಶ್ಮಿಕಾ ತೆರಳಿದ್ದಾರೆ.
ಈ ವೇಳೆ ಮುಂಬೈ ಏರ್ಪೋರ್ಟ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ನಟಿ ''ಕರ್ಫ್ಯೂ ಮುಗಿದ ಮೇಲೆ ಮತ್ತೆ ಮುಂಬೈಗೆ ಬರ್ತೇನೆ, ನಿಮ್ಮ ಆರೋಗ್ಯ ನೋಡಿಕೊಳ್ಳಿ'' ಎಂದು ಛಾಯಾಗ್ರಾಹಕರಿಗೆ ತಿಳಿಸಿದರು. ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲಿ ಎರಡು ಸಿನಿಮಾ ಮಾಡ್ತಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ 'ಮಿಷನ್ ಮಜ್ನು' ಚಿತ್ರದ ಮೂಲಕ ಬಿಟೌನ್ ಪ್ರವೇಶಿಸಿದ್ದಾರೆ. ಈ ಸಿನಿಮಾದ ಜೊತೆಗೆ 'ಗುಡ್ ಬೈ' ಸಿನಿಮಾನೂ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಆರಂಭಿಸಿದೆ. ಸೌತ್ ಇಂಡಸ್ಟ್ರಿಯಲ್ಲಿ 'ಪುಷ್ಪ' ಸಿನಿಮಾ ಮುಗಿಸಿರುವ ರಶ್ಮಿಕಾ ಮಂದಣ್ಣ ರಿಲೀಸ್ಗಾಗಿ ಕಾಯ್ತಿದ್ದಾರೆ. ಈ ನಡುವೆ ಶರ್ವಾನಂದ್ ಜೊತೆ ಒಂದು ಸಿನಿಮಾ ಮಾಡ್ತಿದ್ದು, ಅದನ್ನು ಬಿಟ್ಟರೆ ಸದ್ಯಕ್ಕೆ ಬೇರೆ ಯಾವ ಚಿತ್ರವೂ ಘೋಷಿಸಿಲ್ಲ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm