ಬ್ರೇಕಿಂಗ್ ನ್ಯೂಸ್
15-04-21 07:01 pm Source: FILMIBEAT ಸಿನಿಮಾ
ಕೆಜಿಎಫ್' ಸಿನಿಮಾದಲ್ಲಿ ಅಮ್ಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟಿ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ತಯಾರಾಗಿದ್ದಾರೆ. 'ಮುಂಗಾರುಮಳೆ' ಹಾಗೂ 'ಮೊಗ್ಗಿನ ಮನಸು' ಸಿನಿಮಾಗಳಲ್ಲಿ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದ ಜಿ.ಗಂಗಾಧರ್ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಇ.ಕೆ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಳ್ಳುತ್ತಿದೆ.
'ಮುಂಗಾರುಮಳೆ 2' ಚಿತ್ರದಲ್ಲಿ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ಅವರು ಸಿನಿಮಾವನ್ನು ನಿರ್ದೇಶನ ಮಾಡಿದ್ದು ಸಿನಿಮಾ ಸದ್ದಿಲ್ಲದೆ ಶೂಟಿಂಗ್ ಕೂಡ ಪೂರ್ಣಗೊಳಿಸಿದೆ. ಇನ್ನೇನು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಸಿನಿಮಾದ ಶೀರ್ಷಿಕೆಯನ್ನು ನಟ ರಿಷಿ ಬುಧವಾರ ಬಿಡುಗಡೆಗೊಳಿಸಿದ್ದಾರೆ.
ಶೀರ್ಷಿಕೆಯ ಕುರಿತ 40 ಸೆಕೆಂಡ್ ವಿಡಿಯೊವೊಂದನ್ನು ಚಿತ್ರತಂಡ ಯೂಟ್ಯೂಬ್ನಲ್ಲಿ ಹಂಚಿಕೊಂಡಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಆಗಿರುವುದರಿಂದ ಪಾತ್ರಗಳ ಬಗ್ಗೆ ಹೆಚ್ಚಿನ ಗುಟ್ಟು ಬಿಟ್ಟುಕೊಟ್ಟಿಲ್ಲ ಚಿತ್ರತಂಡ. "ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ.
ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ನೋಡಲು ಸಿಗಲಿವೆ. ಚಿತ್ರದ ಒಂದೊಂದು ದೃಶ್ಯವನ್ನೂ ಬಹಳ ಕಾಳಜಿ ಹಾಗೂ ಸಂಯಮದಿಂದ ಚಿತ್ರೀಕರಿಸಲಾಗಿದೆ. ಆದ್ದರಿಂದ ಶೂಟಿಂಗ್ ಮುಗಿಯುವವರೆಗೂ ನಾವು ಸಿನಿಮಾ ಕುರಿತು ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಥ್ರಿಲ್ಲರ್ ಚಿತ್ರಗಳ ಸಾಲಿನಲ್ಲಿ ನಮ್ಮ ಸಿನಿಮಾ ಉದಾಹರಣೆಯಾಗಿ ನಿಲ್ಲುವ ನಂಬಿಕೆ ನಮ್ಮ ತಂಡಕ್ಕಿದೆ' ಎಂದು ನಿರ್ದೇಶಕ ಪ್ರಶಾಂತ್ ಚಂದ್ರ ಹೇಳಿದ್ದಾರೆ.
'''#ಮ್ಯೂಟ್' ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಲು ಖುಷಿಯಾಗುತ್ತಿದೆ. ಇದರಲ್ಲಿ ಅದ್ಬುತ ನಟರು ಅಭಿನಯಿಸಿದ್ದಾರೆ. ಪ್ರತಿಭಾವಂತ ಪ್ರಶಾಂತ್ ಚಂದ್ರ ಅವರ ನಿರ್ದೇಶನದ ಈ ಸಿನಿಮಾಗೆ ಯಶಸ್ಸು ಸಿಗಲಿ'' ಎಂದು ನಟ ರಿಷಿ ತಂಡಕ್ಕೆ ಹಾರೈಸಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm